Webdunia - Bharat's app for daily news and videos

Install App

ಗೋರಕ್ಷಣೆ ಹೆಸರಲ್ಲಿ ಹಿಂಸೆ ಸರಿಯಲ್ಲ: ಪ್ರಧಾನಿ ಮೋದಿ ತಾಕೀತು

Webdunia
ಗುರುವಾರ, 29 ಜೂನ್ 2017 (13:37 IST)
ಗೋರಕ್ಷಣೆ ಹೆಸರಲ್ಲಿ ಜನರನ್ನು ಹತ್ಯೆ ಮಾಡುವುದು ತಪ್ಪು. ಅಹಿಂಸೆ ಮಾರ್ಗದಲ್ಲಿಯೇ ಮುನ್ನಡೆಯಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
 
ಗೋ ಸಂರಕ್ಷಣೆಯ ನೆಪದಲ್ಲಿ ಜನರನ್ನು ಹತ್ಯೆ ಮಾಡುತ್ತಿರುವ ವರದಿಗಳು ಆತಂಕಕಾರಿಯಾಗಿವೆ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ ಎಂದು ಗುಡುಗಿದ್ದಾರೆ.
 
ಗುಜರಾತ್‌ನ ಸಾಬರಮತಿ ಆಶ್ರಮದಲ್ಲಿ ಮಾತನಾಡಿದ ಅವರು, ನಾವು ಅಹಿಂಸಾ ಮಾರ್ಗವನ್ನು ಅನುಸರಿಸಬೇಕು.. ದೇಶ ಅಹಿಂಸೆಯ ಮಾರ್ಗದಲ್ಲಿ ಸಾಗಬೇಕಾಗಿದೆ ಎಂದು ತಿಳಿಸಿದ್ದಾರೆ.
 
 ಗೋರಕ್ಷಣೆಯ ನೆಪದಲ್ಲಿ ಅಮಾಯಕರನ್ನು ಹಿಂಸೆಗೊಳಪಡಿಸುವುದು ಮಾನವೀಯತೆಯಲ್ಲ. ಆದ್ದರಿಂದ ಹಿಂಸೆಯನ್ನು ತೊರೆದು ಅಹಿಂಸೆಯನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments