Webdunia - Bharat's app for daily news and videos

Install App

ಮೋದಿ ವಿರುದ್ಧ ಉಗ್ರಪ್ಪ ವಾಗ್ದಾಳಿ

Webdunia
ಗುರುವಾರ, 3 ಆಗಸ್ಟ್ 2023 (14:02 IST)
ರಾಷ್ಟ್ರದಲ್ಲಿ ಶೋಕಿ ಲಾಲ್ ನಾಯಕ ಅಂದ್ರೆ ಅದು ಮೋದಿ ಅವರು ಎಂದು ಮಾಜಿ ಸಂಸದ ಉಗ್ರಪ್ಪ ಅವರು ಹೇಳಿದ್ದಾರೆ. ಈ ಕುರಿತೂ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಸ್ವಾತಂತ್ರ್ಯ ಭಾರತದಲ್ಲಿ ಇಂತಹ ಪರಿಸ್ಥಿತಿ ದೇಶದ ಇತಿಹಾಸದಲ್ಲಿ ಬಂದಿರಲಿಲ್ಲ.ನಮ್ಮ ಸಹೋದರ,ಸಹೋದರಿಯರು ಮಣಿಪುರದಲ್ಲಿ ಸಾವನ್ನ ಅಪ್ಪುತ್ತಿದ್ದಾರೆ.ಕೆಲವರನ್ನ ಬೆತ್ತಲೆ ಮಾಡಿದ್ದಾರೆ,ಕೆಲವರನ್ನ ಕೊಲೆ ಮಾಡಿದ್ದಾರೆ.ಇದನ್ನ ನೋಡಿದ್ರೆ ಬೇರೆ ದೇಶಗಳು ನಮ್ಮ ದೇಶದ ಬಗ್ಗೆ ಏನ್ ತಿಳಕೊಬಹುದು. ಹರಿಯಾಣ,ಮಣಿಪುರ ಸರ್ಕಾರ ಜನರನ್ನ ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ. ಕುಕಿ,ಮೈತಿಹಿ ಎಂಬ ಸಮುದಾಯಗಳ ನಡುವೆ ವಾರ್ ನಡೆಯುತ್ತಿದೆ.ಪಾರ್ಲಿಮೆಂಟ್ ಗೆ ಪ್ರಧಾನ ಮಂತ್ರಿಗಳು ಗೈರಾಗುತ್ತಾರೆ.ಗಲಭೆ ಸ್ಥಳಕ್ಕೂ ಭೇಟಿ ಕೊಡುವುದಿಲ್ಲ.ಹಾಗಾದ್ರೆ ಪ್ರಧಾನಿಗಳು ಏನ್ ಮಾಡುತ್ತಿದ್ದಾರೆ. ಮಣಿಪುರದಲ್ಲಿನ ಸರ್ಕಾರವನ್ನ ವಜಾಗೊಳಿಸಬೇಕು. ಕೂಡಲೇ ರಾಜ್ಯದಲ್ಲಿ ಶಾಂತಿ ಕಾಪಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments