Webdunia - Bharat's app for daily news and videos

Install App

ಮೋದಿ ವಿರುದ್ಧ ಉಗ್ರಪ್ಪ ವಾಗ್ದಾಳಿ

Webdunia
ಗುರುವಾರ, 3 ಆಗಸ್ಟ್ 2023 (14:02 IST)
ರಾಷ್ಟ್ರದಲ್ಲಿ ಶೋಕಿ ಲಾಲ್ ನಾಯಕ ಅಂದ್ರೆ ಅದು ಮೋದಿ ಅವರು ಎಂದು ಮಾಜಿ ಸಂಸದ ಉಗ್ರಪ್ಪ ಅವರು ಹೇಳಿದ್ದಾರೆ. ಈ ಕುರಿತೂ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಸ್ವಾತಂತ್ರ್ಯ ಭಾರತದಲ್ಲಿ ಇಂತಹ ಪರಿಸ್ಥಿತಿ ದೇಶದ ಇತಿಹಾಸದಲ್ಲಿ ಬಂದಿರಲಿಲ್ಲ.ನಮ್ಮ ಸಹೋದರ,ಸಹೋದರಿಯರು ಮಣಿಪುರದಲ್ಲಿ ಸಾವನ್ನ ಅಪ್ಪುತ್ತಿದ್ದಾರೆ.ಕೆಲವರನ್ನ ಬೆತ್ತಲೆ ಮಾಡಿದ್ದಾರೆ,ಕೆಲವರನ್ನ ಕೊಲೆ ಮಾಡಿದ್ದಾರೆ.ಇದನ್ನ ನೋಡಿದ್ರೆ ಬೇರೆ ದೇಶಗಳು ನಮ್ಮ ದೇಶದ ಬಗ್ಗೆ ಏನ್ ತಿಳಕೊಬಹುದು. ಹರಿಯಾಣ,ಮಣಿಪುರ ಸರ್ಕಾರ ಜನರನ್ನ ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ. ಕುಕಿ,ಮೈತಿಹಿ ಎಂಬ ಸಮುದಾಯಗಳ ನಡುವೆ ವಾರ್ ನಡೆಯುತ್ತಿದೆ.ಪಾರ್ಲಿಮೆಂಟ್ ಗೆ ಪ್ರಧಾನ ಮಂತ್ರಿಗಳು ಗೈರಾಗುತ್ತಾರೆ.ಗಲಭೆ ಸ್ಥಳಕ್ಕೂ ಭೇಟಿ ಕೊಡುವುದಿಲ್ಲ.ಹಾಗಾದ್ರೆ ಪ್ರಧಾನಿಗಳು ಏನ್ ಮಾಡುತ್ತಿದ್ದಾರೆ. ಮಣಿಪುರದಲ್ಲಿನ ಸರ್ಕಾರವನ್ನ ವಜಾಗೊಳಿಸಬೇಕು. ಕೂಡಲೇ ರಾಜ್ಯದಲ್ಲಿ ಶಾಂತಿ ಕಾಪಾಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments