Webdunia - Bharat's app for daily news and videos

Install App

ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರ

Webdunia
ಮಂಗಳವಾರ, 2 ಮೇ 2023 (14:20 IST)
ಮತದಾರರನ್ನ ಸೆಳೆಯಲು ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಇಂದು ಬೊಮ್ಮನಹಳ್ಳಿ ಯಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪಾದಯಾತ್ರೆ ನಡೆಸುವ ಮೂಲಕ ಮತಯಾಚನೆ ನಡೆಸಿದ್ರು. ಸಾವಿರಾರು ಕಾರ್ಯಕರ್ತರು, ಮುಖಂಡರು ವಿವಿಧ ವಾರ್ಡ್ಗಳ ಅಧ್ಯಕ್ಷ ರು ಭಾಗಿಯಾಗಿದ್ರು. ಅದರಲ್ಲೂ ವಿಶೇಷವಾಗಿ ಹೆಚ್ಚಾಗಿ ಹೊಂಗಸಂದ್ರ ಗ್ರಾಮದ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ ಮನೆಯ ಮಗ ಸತೀಶ್ ರೆಡ್ಡಿ ಅವರನ್ನು ಬಾರಿ ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳುತ್ತೇವೆ ಇಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ಬಂದ್ರು ಗೆಲುವು ನಮ್ಮದೆ ಎಂದರು.ಇನ್ನೂ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಮಾತನಾಡಿ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳೆ ನನಗೆ ಶ್ರೀ ರಕ್ಷೆ, ಮೊದಲ ಬಾರಿಗೆ ಪಾಲಿಕ ಚುನಾವಣೆಯಲ್ಲಿ ಎಂಟು ಅಭ್ಯರ್ಥಿ ಗಳನ್ನ ಗೆಲ್ಲಸಿದ್ದೆ, ಒಂದು ಎದುರಾಳಿ ಅಭ್ಯರ್ಥಿ ಇಲ್ಲದೆಯೇ ಅವಿರೋದವಾಗಿ ಆಯ್ಕೆ ಆಗಿದ್ದಾರೆ.  ಈಗಾಗಲೇ ಹಲವು ರ್ಯಾಲಿಗಳನ್ನ ಮಾಡಿದ್ದೇವೆ.ಪಾದಯಾತ್ರೆ ಮಾಡಿದ್ದೇವೆ ಇಲ್ಲಿ ಬಿಜೆಪಿ ಪಕ್ಷದ ಪರವಾಗಿ ಜನ ಒಲವು ಹೊಂದಿದ್ದಾರೆ ಇವತ್ತು ಕಾರ್ಮಿಕ ರ ದಿನಾಚರಣೆ ಅಂಗವಾಗಿ ವಿಶೇಷವಾಗದ ಜಾತ ನಡೆಸಿದೆವು ನಾವು ಮತ್ತೆ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸುತ್ತೇವೆಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments