Webdunia - Bharat's app for daily news and videos

Install App

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯಕ್ಕೆ ಬ್ರೇಕ್

Webdunia
ಶನಿವಾರ, 22 ಜುಲೈ 2017 (10:56 IST)
ಬೆಂಗಳೂರು: ಡಿಐಜಿ ರೂಪಾ ಸ್ಪೋಟಕ ವರದಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಾರೀ ಬದಲಾವಣೆಯಾಗಿದೆ. ಶಶಿಕಲಾ ನಟರಾಜನ್, ಕರೀಂ ಲಾಲ್ ತೆಲಗಿ ಸೇರಿದಂತೆ ಕೆಲವು ಖೈದಿಗಳಿಗೆ ನೀಡುತ್ತಿದ್ದ ವಿಐಪಿ ಆತಿಥ್ಯಕ್ಕೆ ಬ್ರೇಕ್ ಬಿದ್ದಿದೆ.


ಕರೀಂ ಲಾಲ್ ತೆಲಗಿಯ ಪರಿಚಾರಕರ ಸಂಖ್ಯೆ ಕಡಿತಗೊಳಿಸಲಾಗಿದೆ. ಶಶಿಕಲಾ ನಟರಾಜನ್ ಗೆ ನೀಡಿದ್ದ ಪ್ರತ್ಯೇಕ ಅಡಿಗೆ ಮನೆ, ಸ್ಟವ್ ವಾಪಸ್ ಪಡೆಯಲಾಗಿದೆ. ಅಷ್ಟೇ ಅಲ್ಲದೆ, ಕೆಲವು ಖೈದಿಗಳಿಗೆ ಮನೆಯೂಟ ತರಿಸಿಕೊಳ್ಳುತ್ತಿದ್ದ ಸೌಲಭ್ಯಕ್ಕೂ ಕತ್ತರಿ ಹಾಕಲಾಗಿದೆ.

ಪರಪ್ಪನ ಜೈಲಿನಲ್ಲಿ ಶಶಿಕಲಾ ನಟರಾಜನ್, ತೆಲಗಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಹಾಗೂ ಇಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಡಿಐಜಿ ರೂಪಾ ವರದಿ ನೀಡಿದ್ದು, ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ನಿವೃತ್ತ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯೊಂದು ಜೈಲಿಗೆ ಭೇಟಿ ನೀಡಿತ್ತು. ಇದರ ಬೆನ್ನಲ್ಲೇ ಜೈಲಿನಲ್ಲಿ ಈ ಬದಲಾವಣೆಗಳಾಗಿವೆ.

ಇದನ್ನೂ ಓದಿ..  ಜಗಳ ಬಿಡಿಸಲು ಹೋಗಿ ಪೆಟ್ಟು ತಿಂದ ಐಪಿಎಲ್ ಕ್ರಿಕೆಟಿಗ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments