Webdunia - Bharat's app for daily news and videos

Install App

ಕು​ಮಾ​ರ​ಸ್ವಾಮಿ ಹಾಗೂ ಬಂಗಾ​ರ​ಪ್ಪ ಮಕ್ಕಳು, ಮೊಮ್ಮ​ಕ್ಕಳೇ ರಾಜ​ಕೀಯ ಮಾಡ​ಬೇ​ಕಾ? ವಿಧಾ​ನ​ಸೌಧ ಇವರ ಅಪ್ಪನ ಮನೆಯ? -ಹಿರಿಯ ಸಾಹಿತಿ ಕುಂ.ವೀ​ರ​ಭ​ದ್ರಪ್ಪ

Webdunia
ಗುರುವಾರ, 4 ಅಕ್ಟೋಬರ್ 2018 (13:09 IST)
ಧಾರವಾಡ : ರಾಜ​ಕಾ​ರಣ ಬರೀ ಎಚ್‌.​ಡಿ.​ಕು​ಮಾ​ರ​ಸ್ವಾಮಿ ಹಾಗೂ ಬಂಗಾ​ರ​ಪ್ಪ​ನಂಥವ​ರಿಗೆ ಮಾತ್ರ ಸೀಮಿ​ತ​ವೇ? ಅವರು ಹಾಗೂ ಅವರ ಮಕ್ಕಳು, ಮೊಮ್ಮ​ಕ್ಕಳೇ ರಾಜ​ಕೀಯ ಮಾಡ​ಬೇ​ಕಾ? ಎಂದು ಕುಟುಂಬ ರಾಜ​ಕಾ​ರ​ಣದ ವಿರುದ್ಧ ಹಿರಿಯ ಸಾಹಿತಿ ಕುಂ.ವೀ​ರ​ಭ​ದ್ರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ನವ ನಿರ್ಮಾಣ ಸೇನೆ ಧಾರ​ವಾ​ಡ​ದಲ್ಲಿ ಬುಧ​ವಾರ ಆಯೋ​ಜಿ​ಸಿದ್ದ ಪ್ರತ್ಯೇಕ ರಾಜ್ಯ​ಅ​ಧಿ​ಕಾ​ರಕ್ಕೋ ಅಥವಾ ಅಭಿ​ವೃ​ದ್ಧಿಗೋ ವಿಷಯ ಕುರಿತು ವಿಚಾರ ಸಂಕಿ​ರ​ಣ​ದಲ್ಲಿ ಮಾತ​ನಾ​ಡಿದ ಅವರು,’ ರಾಜ​ಕಾ​ರಣ ಬರೀ ಎಚ್‌.​ಡಿ.​ಕು​ಮಾ​ರ​ಸ್ವಾಮಿ ಹಾಗೂ ಬಂಗಾ​ರ​ಪ್ಪ​ನಂಥವ​ರಿಗೆ ಮಾತ್ರ ಸೀಮಿ​ತ​ವೇ? ಅವರು ಹಾಗೂ ಅವರ ಮಕ್ಕಳು, ಮೊಮ್ಮ​ಕ್ಕಳೇ ರಾಜ​ಕೀಯ ಮಾಡ​ಬೇ​ಕಾ? ಅವರೇ ಎಂಎಲ್‌ಎ ಆಗಬೇಕಾ? ವಿಧಾ​ನ​ಸೌಧ ಇವರ ಅಪ್ಪನ ಮನೆಯ’ ಎಂದು ಟೀಕಿಸಿದ್ದಾರೆ.


‘ಎಲ್ಲ ಪಕ್ಷದ ರಾಜಕಾರಣಿಗಳೂ ತಮ್ಮ ಮಕ್ಕಳನ್ನು ರಾಜಕೀಯದಲ್ಲಿ ಮುನ್ನಡೆಸಲು ಯತ್ನಿಸುತ್ತಿದ್ದಾರೆ. ವಿಧಾ​ನ​ಸೌ​ಧ​ದಲ್ಲಿ ನೀವೇ ತುಂಬಿ​ಕೊಂಡಿ​ರ​ಬೇ​ಕಾ? ನಾವೂ ಚುನಾ​ವ​ಣೆಗೆ ನಿಲ್ಲ​ಬೇಕು, ನಾವೂ ಎಂಎ​ಲ್‌ಎ ಆಗ​ಬೇ​ಕೆಂಬ ಆಸೆ ಯುವ​ಕ​ರಿ​ಗಿದ್ದು ಇದನ್ನು ಪ್ರಶ್ನಿ​ಸುವ ಗುಣ​ ಬೆಳೆ​ಸಿ​ಕೊಳ್ಳಬೇ​ಕು. ದೇಶದ ದೊಡ್ಡಶಕ್ತಿ ಯುವ​ಕ​ರಾ​ಗಿದ್ದು, ರಾಜ್ಯದ ಭವಿಷ್ಯ ರೂಪಿ​ಸುವಲ್ಲಿ ಪಣ​ತೊಡಿ ಎಂದು ಹೇಳುವುದರ ಮೂಲಕ ಅವರು ರಾಜ್ಯದ ಯುವಕರನ್ನು ಹುರಿದುಂಬಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments