Webdunia - Bharat's app for daily news and videos

Install App

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Krishnaveni K
ಸೋಮವಾರ, 9 ಜೂನ್ 2025 (10:19 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ನಡೆದ ಕಾಲ್ತುಳಿತ ದುರಂತ ಜನರ ಮನಸ್ಸಿನಿಂದ ಮಾಸಿಲ್ಲ. ಇಂತಹ ದುರ್ಘಟನೆಗಳಾಗದಂತೆ ನಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರೆ ಈ ವೈರಲ್ ವಿಡಿಯೋ ನೋಡಿ.

ಸೂಜಿ ಕೂಡಾ ಬೀಳದಷ್ಟು ವಿಪರೀತ ಜನಸಂದಣಿಯಾದಾಗ ಜನರು ಮಾಡುವ ಒಂದೇ ಒಂದು ತಪ್ಪು ಕೂಡಾ ದುರಂತಕ್ಕೆ ಕಾರಣವಾಗುತ್ತದೆ. ಒಬ್ಬ ಮುಗ್ಗರಿಸಿ ಬಿದ್ದರೂ ಸಾಕಷ್ಟು ಜನ ಅವರ ಮೇಲೆ ಬಿದ್ದು ಅಪಾಯವಾಗಿಬಿಡುತ್ತದೆ.

ಚಿನ್ನಸ್ವಾಮಿ ಮೈದಾನದಲ್ಲೂ ಇದೇ ಆಗಿದ್ದು. ಗೇಟ್ ಒಳಗೆ ನುಗ್ಗುವ ಭರದಲ್ಲಿ ಒಬ್ಬರು ತಳ್ಳಾಟ ನಡೆಸಿದಾಗ ಇಡೀ ಸಮೂಹವೇ ತೊಂದರೆಗೆ ಸಿಲುಕಿತ್ತು. ಹೀಗೆ ಆಗದಂತೆ ನಾವು ಕೆಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕಾಗುತ್ತದೆ.

ಕೆಳಕ್ಕೆ ಬಿದ್ದಾಗ ಅಂಗಾತ ಮಲಗಿದ ಸ್ಥಿತಿಯಲ್ಲಿರುವ ಬದಲು ಒಂದು ಬದಿಗೆ ಹೊರಳಿ ನಿಮ್ಮ ಎದೆಭಾಗಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬಹುದು. ಕಾಲುಗಳನ್ನು ಒಂದರ ಹಿಂದೆ ಒಂದರಂತೆ ಇಟ್ಟುಕೊಂಡು ಬ್ಯಾಲೆನ್ಸ್ ಮಾಡಿಕೊಂಡು ನಿಲ್ಲಬೇಕು. ಈ ರೀತಿ ಇಲ್ಲಿ ನಿಡಲಾಗಿರುವ ವಿಡಿಯೋದಲ್ಲಿ ಕಾಲ್ತುಳಿತವಾದಾಗ ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂದು ವಿವರವಾಗಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments