Webdunia - Bharat's app for daily news and videos

Install App

ಬಿಜೆಪಿಯವರು ಹರಿಶ್ಚಂದ್ರರಾಗಿ ಇವತ್ತು ಉಳಿದಿಲ್ಲ ಎಂದ ಬಿಜೆಪಿ ಶಾಸಕ

Webdunia
ಮಂಗಳವಾರ, 13 ಏಪ್ರಿಲ್ 2021 (12:05 IST)
ಬೆಂಗಳೂರು : ಬಿಜೆಪಿ ಪಕ್ಷ ಹಾಗೂ ನಾಯಕರ ಕುರಿತು ಬಿಜೆಪಿ ಸಂಸ್ಥಾಪನಾ ದಿನಾಚರಣೆಯಂದು  ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದ ವಿಡಿಯೋ ವೈರಲ್ ಆಗಿದೆ.

ಬಾಗಲಕೋಟೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿತ್ತು. ಅಂದು ಮಾತನಾಡಿದ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿಯವರು ಹರಿಶ್ಚಂದ್ರರಾಗಿ ಇವತ್ತು ಉಳಿದಿಲ್ಲ. ಇದು ಎಲ್ಲರೂ ಒಪ್ಪಿಕೊಳ್ಳುವಂತಹದು ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೇ ಇರಬೇಕು, ಹೀಗೆ ಇರಬೇಕು ಎಂದು ಹೇಳುತ್ತಾರೆ.  ಅವರ ಆದರ್ಶ ಇವರ ಆದರ್ಶ ಅವೆಲ್ಲವೂ ಈಗ ಹೋಗಿದೆ, ಎಲ್ಲರಂತೆ ನಾವು ಆಗಿದ್ದೇವೆ. ಕಾಂಗ್ರೆಸ್ ನವರಿಗಿಂತ ಸ್ವಲ್ಪ ಉತ್ತಮ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments