ಬಿಜೆಪಿಯವರು ಹರಿಶ್ಚಂದ್ರರಾಗಿ ಇವತ್ತು ಉಳಿದಿಲ್ಲ ಎಂದ ಬಿಜೆಪಿ ಶಾಸಕ

Webdunia
ಮಂಗಳವಾರ, 13 ಏಪ್ರಿಲ್ 2021 (12:05 IST)
ಬೆಂಗಳೂರು : ಬಿಜೆಪಿ ಪಕ್ಷ ಹಾಗೂ ನಾಯಕರ ಕುರಿತು ಬಿಜೆಪಿ ಸಂಸ್ಥಾಪನಾ ದಿನಾಚರಣೆಯಂದು  ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದ ವಿಡಿಯೋ ವೈರಲ್ ಆಗಿದೆ.

ಬಾಗಲಕೋಟೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿತ್ತು. ಅಂದು ಮಾತನಾಡಿದ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿಯವರು ಹರಿಶ್ಚಂದ್ರರಾಗಿ ಇವತ್ತು ಉಳಿದಿಲ್ಲ. ಇದು ಎಲ್ಲರೂ ಒಪ್ಪಿಕೊಳ್ಳುವಂತಹದು ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೇ ಇರಬೇಕು, ಹೀಗೆ ಇರಬೇಕು ಎಂದು ಹೇಳುತ್ತಾರೆ.  ಅವರ ಆದರ್ಶ ಇವರ ಆದರ್ಶ ಅವೆಲ್ಲವೂ ಈಗ ಹೋಗಿದೆ, ಎಲ್ಲರಂತೆ ನಾವು ಆಗಿದ್ದೇವೆ. ಕಾಂಗ್ರೆಸ್ ನವರಿಗಿಂತ ಸ್ವಲ್ಪ ಉತ್ತಮ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments