Webdunia - Bharat's app for daily news and videos

Install App

ನಿತ್ಯ 100ಕ್ಕೂ ಹೆಚ್ಚು ಮಂದಿಗೆ ವೈರಸ್!

Webdunia
ಬುಧವಾರ, 16 ನವೆಂಬರ್ 2022 (10:22 IST)
ಮಂಗಳೂರು : ಕಡಲನಗರಿ ಮಂಗಳೂರಿನಲ್ಲಿ ಕೆಂಗಣ್ಣು ಕಾಯಿಲೆ ರೋಗದಿಂದ ಜನ ಸುಸ್ತಾಗಿ ಹೋಗಿದ್ದಾರೆ.

ಕಣ್ಣಿನ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಕರೆ ನೀಡಿದೆ.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗ್ತಿದೆ. ಮಂಗಳೂರು ನಗರ ಹೊರವಲಯದ ಬಜಪೆ, ಎಕ್ಕಾರು ಸೇರಿದಂತೆ ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನರಲ್ಲಿ ಮದ್ರಾದ್ ಐ ಕಾಯಿಲೆ ಆವರಿಸಿದೆ.

ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡೋ ಜನ ಕಾಣಿಸ್ತಿದ್ದಾರೆ. ಭಾದಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ ಹರಡುತ್ತಿದೆ. ಹೀಗಾಗಿ ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಜನ ಈ ಕೆಂಗಣ್ಣು ಕಾಯಿಲಿಗೆ ತುತ್ತಾಗುತ್ತಿದ್ದು ಕಣ್ಣಿನ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments