Webdunia - Bharat's app for daily news and videos

Install App

ವಿಷ ಪ್ರಸಾದ ಪ್ರಕರಣ: ಅಮರಾವತಿಗಾಗಿ ತೀವ್ರಗೊಂಡ ಶೋಧ

Webdunia
ಭಾನುವಾರ, 27 ಜನವರಿ 2019 (15:14 IST)
ಗಂಗಮ್ಮದೇಗುಲ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ. ಅಡುಗೆ ಮಾಡಿ ಕೊಟ್ಟಿದ್ದೇ  ಅಮರಾವತಿ ಎನ್ನಲಾಗಿದ್ದು, ಆಕೆಯ ಹುಡುಕಾಟ ತೀವ್ರಗೊಂಡಿದೆ.

ಪ್ರಕರಣದ ಮೊದಲ ಆರೋಪಿ  ಅಮರಾವತಿಯಾಗಿದ್ದಾಳೆ. ಪೂಜಾರಿ ಜೊತೆ ಸೇರಿ ಸಂಚು ರೂಪಿಸಿರುವುದಾಗಿ ಆರೋಪ ಕೇಳಿಬಂದಿದೆ.

ಸಣ್ಣ ಹೋಟೆಲ್ ಒಂದರಲ್ಲಿ ಕಳೆದ  15 ದಿನದಿಂದ ಕೆಲಸ ಮಾಡುತ್ತಿದ್ದ ಮಹಿಳೆ. ಚಿಂತಾಮಣಿ ನಗರದ ಹೋಟೆಲ್ ನಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದಳು. ಘಟನೆ ನಡೆದ ಹಿಂದಿನ ದಿನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೆ ಸಜ್ಜಿಗೆ ತಯಾರಿಸಿ ಆರೋಪಿ ನೀಡಿದ್ದಳು ಎನ್ನಲಾಗಿದೆ.

ಘಟನೆ ನಡೆದ ದಿನ ಬೆಳಿಗ್ಗೆ ತರಾತುರಿಯಲ್ಲಿ ಬಂದು ಹೋಟೆಲ್ ಮಾಲೀಕರಿಂದ ಹಣ ಪಡೆದ ಆರೋಪಿ, ಕೆಲಸಕ್ಕೆ ಬರುವುದಾಗಿ ಹೇಳಿ ಹೋದಾಕೆ  ಎಸ್ಕೇಪ್ ಆಗಿದ್ದಾಳೆ.

ವಿಚಾರಣೆ ವೇಳೆ ಪ್ರಸಾದ ಹಂಚಿದ್ದ ಮಹಿಳೆಯರಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಬರುವಷ್ಟರಲ್ಲಿ ಆರೋಪಿ ಎಸ್ಕೇಪ್ ಆಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments