Webdunia - Bharat's app for daily news and videos

Install App

'ನಾಗರಹಾವು' ವೀಕ್ಷಿಸುವಾಗ ವಿಷ್ಣು ಅಭಿಮಾನಿ ಸಾವು

Webdunia
ಶನಿವಾರ, 15 ಅಕ್ಟೋಬರ್ 2016 (09:13 IST)
ಶುಕ್ರವಾರ ಬಿಡುಗಡೆಯಾದ ಬಹು ನಿರೀಕ್ಷಿತ ಸಿನಿಮಾ 'ನಾಗರಹಾವು' ವೀಕ್ಷಿಸುವಾಗ ವಿಷ್ಣು ಅಭಿಮಾನಿಯೊಬ್ಬರು ಹಠಾತ್ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.
ಜಯನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದ ಸುಬ್ರಮಣಿಯಂ(30) ನಿನ್ನೆ ಕೆಲಸಕ್ಕೆ ರಜೆ ಹಾಕಿ ತಮ್ಮ ಗೆಳೆಯರ ಜತೆ ಗರುಡಾ ಸ್ವಾಗತ್ ಮಾಲ್ ನಲ್ಲಿರುವ ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ತೆರಳಿದ್ದರು. 
 
ಮಧ್ಯಂತರ ವಿರಾಮದ ಬಳಿಕ ವಿಷ್ಣುವರ್ಧನ್ ತೆರೆಯ ಮೇಲೆ ಬರುತ್ತಿದ್ದಂತೆ ಭಾವೋದ್ವೇಗಕ್ಕೆ ಒಳಗಾದ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ಆಸ್ಪತ್ರೆ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
 
ಮೃತರ ಪರಿವಾರದವರ ಶೋಕ ಮುಗಿಲುಮುಟ್ಟಿದ್ದು ವಿಷ್ಣುವರ್ಧನ್ ಅಳಿಯ ಅನಿರುದ್ಧ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.  
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments