Webdunia - Bharat's app for daily news and videos

Install App

ಸಾಹಸ ಸಿಂಹನ ಸ್ಮರಣೆ – ‘ಬೆಂಗಳೂರಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗಲೇಬೇಕು’

Webdunia
ಸೋಮವಾರ, 30 ಡಿಸೆಂಬರ್ 2019 (18:46 IST)
ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಂಸ್ಮರಣೆಯನ್ನು ಅಭಿಮಾನಿಗಳು ನೆರವೇರಿಸಿದರು.

ಮಂಡ್ಯದ ಪಾಂಡವಪುರದಲ್ಲಿ ವಿಷ್ಣುವರ್ಧನ್ ಅವರ 10 ನೇ ವರ್ಷದ ಪುಣ್ಯಸ್ಮರಣೆ ಆಚರಣೆ‌ ಮಾಡಿದ್ದಾರೆ ವಿಷ್ಣು ಅಭಿಮಾನಿಗಳು.
ಪಾಂಡವಪುರ ಪಟ್ಟಣದಲ್ಲಿ ಅಖಿಲ ಕರ್ನಾಟಕ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳ ಬಳಗದಿಂದ ಪುಣ್ಯ ಸ್ಮರಣೆ ‌ಕಾರ್ಯಕ್ರಮ ನಡೆಯಿತು.

ಬಳಗದ ಜಿಲ್ಲಾಧ್ಯಕ್ಷ ವಿಷ್ಣು ವಿಠಲ್ ಮಾತನಾಡಿ, ನಾಡಿನಾದ್ಯಂತ ವಿಷ್ಣುವರ್ಧನ್ ಅವರ 10ನೇ ಪುಣ್ಯ ಸ್ಮರಣೆ ಆಚರಿಸುತ್ತಿದ್ದು, ವಿಷ್ಣುವರ್ಧನ್ ಹೆಸರಿನಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅವರ ಅಂತ್ಯಕ್ರಿಯೆ ನಡೆದಿತ್ತು. ಹೀಗಾಗಿ ಮೈಸೂರು ರೀತಿ ಬೆಂಗಳೂರಿನಲ್ಲೂ ಸ್ಮಾರಕ ನಿರ್ಮಿಸಬೇಕು ಎಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments