Webdunia - Bharat's app for daily news and videos

Install App

ಸಾಹಸ ಸಿಂಹ ವಿಷ್ಣುವರ್ಧನ್ ಇದ್ದಿದ್ದರೆ ‘ಇದನ್ನು’ ನೋಡಿ ಎಷ್ಟು ಬೇಸರಪಟ್ಟುಕೊಳ್ಳುತ್ತಿದ್ದರೋ…!

Webdunia
ಬುಧವಾರ, 3 ಜನವರಿ 2018 (09:02 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಶಾಲೆಗೆ ಇದೀಗ ಬೀಗ ಬಿದ್ದಿದೆ. ಶಿಕ್ಷಕರಿಲ್ಲದೇ ಈ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಬಂದಿದೆ.
 

ಸರ್ಕಾರವೇ ಕಳೆದ 10 ವರ್ಷಗಳಿಂದ ಈ ಶಾಲೆಗೆ ಶಿಕ್ಷಕರನ್ನು ನೇಮಿಸಿಲ್ಲ. ಹೀಗಾಗಿ ಶಾಲೆ ಮುಚ್ಚಬೇಕಾದ ಅನಿವಾರ್ಯತೆ ಬಂದಿದೆ. ವಿಷ್ಣುವರ್ಧನ್, ಹಿರಿಯ ಪೋಷಕ ನಟ ರಮೇಶ್ ಭಟ್ ಸೇರಿದಂತೆ ಇಂದು ಖ್ಯಾತನಾಮರಾಗಿರುವ ಹಲವರು ಓದಿದ ಶಾಲೆಯಿದು.

ಚಾಮರಾಜ ಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಮಾಡೆಡಲ್ ಸ್ಕೂಲ್ ಎಜುಕೇಷನ್ ಸೊಸೈಟಿಯ ಪ್ರೌಢಶಾಲೆಯ ದುಃಸ್ಥಿತಿ ಇದು. 6 ರಿಂದ 8 ರವರೆಗೆ ತರಗತಿಗಳಲ್ಲಿ ಸುಮಾರು 80 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಇದೀಗ ಅವರನ್ನೆಲ್ಲಾ ಸಮೀಪದ ಶಾಲೆಗೆ ವರ್ಗಾಯಿಸಲಾಗಿದೆ.

ಕನ್ನಡ ಶಾಲೆಗಳ ಮೇಲೆ ಸರ್ಕಾರವೇ ಈ ರೀತಿ ಉದಾಸೀನ ಧೋರಣೆ ತಾಳುತ್ತಿರುವುದು ವಿಪರ್ಯಾಸ. ಇದೀಗ 1 ರಿಂದ 7 ರವರೆಗೆ ತರಗತಿಗಳಿವೆ. ಮುಂದಿನ ದಿನಗಳಲ್ಲಿ ಅದಕ್ಕೂ ಬೀಗ ಬೀಳಬಹುದು ಎಂದು ಶಾಲಾ ಆಡಳಿತ ಮಂಡಳಿ ಭೀತಿಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments