Webdunia - Bharat's app for daily news and videos

Install App

ಡ್ರಗ್ಸ್ ಜಾಲದ ವಿರುದ್ಧ ಸಿಡಿದೆದ್ದ ವಿಶ್ವ ವಿದ್ಯಾಲಯ! 42 ವಿದ್ಯಾರ್ಥಿಗಳ ಅಮಾನತು

Webdunia
ಶುಕ್ರವಾರ, 24 ಫೆಬ್ರವರಿ 2023 (09:28 IST)
ಉಡುಪಿ : ಮಂಗಳೂರಿನಲ್ಲಿ ಡ್ರಗ್ಸ್ ಸೇವನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಶೈಕ್ಷಣಿಕ ಹಬ್ ಆಗಿರುವ ಉಡುಪಿ ಜಿಲ್ಲೆಯಲ್ಲಿಯೂ ಡ್ರಗ್ಸ್ ಸೇವನೆ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ.
 
ಮಣಿಪಾಲದಲ್ಲಿ ಮಾದಕ ವ್ಯಸನಿ ಪ್ರಕರಣಗಳು ಹೆಚ್ಚಾಗಿದ್ದು, ಈ ಸಂಬಂಧ ಮಾಹೆ ವಿವಿಯ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಈ ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡಿ ಮಾಹೆ ವಿವಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದಿಟ್ಟ ನಿರ್ಧಾರದ ಬಗ್ಗೆ ಮಾಹೆ ವಿವಿಯು ಆದೇಶ ಹೊರಡಿಸಿದ್ದು, ಆದೇಶ ಪತ್ರದಲ್ಲಿ ಅಮಾನತಗೆ ಕಾರಣಗಳನ್ನು ತಿಳಿಸಿದೆ. ಸಹಜ ಜೀವನ ನಡೆಸುವ ಉದ್ದೇಶದಲ್ಲಿ ಈ ಆದೇಶವನ್ನು ಹೊರಡಿಸಿದ್ದೇವೆ.

ಆರೊಗ್ಯಕರ ವಾತಾವರಣ ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಮತ್ತು ಮಾಹೆ ವಿವಿಯ ಆಂತರಿಕ ತನಿಖೆಯಿಂದ ಮಾದಕ ವ್ಯಸನಿ ಪ್ರಕರಣ ಕಂಡುಬಂದಿದ್ದು,ವಿದ್ಯಾರ್ಥಿಗಳು ಇದನ್ನು ಸೇವನೆ ಮಾಡುವುದನ್ನು ಸಹಿಸಲ್ಲ. ಜೀರೋ ಟಾಲರೆನ್ಸ್ ಇಂತಹ ಪ್ರಕರಣ ಮುಂದುವರೆಯಬಾರದು ಹೇಳಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ