Webdunia - Bharat's app for daily news and videos

Install App

ವಿಶ್ವನಾಥ್ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅಂತಾರೆ

Webdunia
ಶನಿವಾರ, 4 ನವೆಂಬರ್ 2023 (18:24 IST)
ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆಯ ನಾಟಕವಾಡುತ್ತಿದ್ದಾರೆ .ಮೊದಲ ಬಾರಿ ಸಿಎಂ ಆಗಿದ್ದಾಗಲೇ ವರದಿ ಬಿಡುಗಡೆ ಮಾಡಬಹುದಿತ್ತು, ಆದರೆ ಮಾಡಲಿಲ್ಲ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಇವರೇ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು ಆವಾಗಲೇ ಸರ್ವೆ ಮಾಡದ ಸಿದ್ರಾಮಯ್ಯ ಈಗ ಮತ್ತೆ ಜಾತಿಗಣತಿ ವರದಿ ಬಿಡುಗಡೆ ಮಾಡ್ತಿವಿ ಅಂತಾ ನಾಟಕ ಮಾಡ್ತಿದ್ದಾರೆಂದು ಮೈಸೂರಿನಲ್ಲಿ ಈಶ್ವರಪ್ಪ ಕಿಡಿಕಾರಿದ್ದಾರೆ.

ಆಪರೇಷನ್ ಕಮಲ ವೇಳೆ ದುಡ್ಡು ಪಡೆದ ಆರೋಪದ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿಶ್ವನಾಥ್ ನನ್ನ ಆತ್ಮೀಯ ಸ್ನೇಹಿತ ಆದ್ರೆ ವಿಶ್ವನಾಥ್ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅನ್ಕೋಂಡಿದ್ದಾರೆ. ಹಣ ಪಡೆದವರು ಯಾರು, ಎಷ್ಟು? ಎಲ್ಲಿ ಹೇಳಲಿ ಅಂತಾ ಈಶ್ಚರಪ್ಪ  ಮೈಸೂರಿನಲ್ಲಿ  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments