ವಕೀಲರ ಸಂಘದಿಂದ ವಿಶ್ವನಾಥ್ ಗೆ ಸನ್ಮಾನ

Webdunia
ಮಂಗಳವಾರ, 6 ಡಿಸೆಂಬರ್ 2022 (19:55 IST)
ರಿಯಾಯ್ತಿ ದರದಲ್ಲಿ ಬಿಡಿಎ ಫ್ಲ್ಯಾಟ್ ಗಳನ್ನು ನೀಡಲು ಮುಂದಾಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನ ವಕೀಲರ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ರಿಯಾಯ್ತಿ ದರದಲ್ಲಿ ಫ್ಲ್ಯಾಟ್ ನೀಡುವಂತೆ ನಮ್ಮ ಸಂಘ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿರುವ ವಿಶ್ವನಾಥ್ ಮತ್ತು ಬಿಡಿಎ ಆಯುಕ್ತ ಕುಮಾರ್ ನಾಯಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಅಲ್ಲದೇ, ಬಿಡಿಎ ಉಸ್ತುವಾರಿಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇವೆ. ಹಾಗೆ ಆದಷ್ಟೂ ಶೀಘ್ರದಲ್ಲಿ ಫ್ಲ್ಯಾಟ್ ಖರೀದಿಸುವ ಪ್ರಕ್ರಿಯೆಯನ್ನು ಸಂಘದ ವತಿಯಿಂದ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್‌ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments