Webdunia - Bharat's app for daily news and videos

Install App

ವಿಶ್ವನಾಥ್ ಒಬ್ಬ ಸೀಸನ್ ರಾಜಕಾರಣಿ- ಹೆಚ್.ಡಿ.ದೇವೇಗೌಡ

Webdunia
ಬುಧವಾರ, 27 ನವೆಂಬರ್ 2019 (11:36 IST)
ಮೈಸೂರು : ವಿಶ್ವನಾಥ್ ಒಬ್ಬ ಸೀಸನ್ ರಾಜಕಾರಣಿ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.



ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆತನ ಹೃದಯದಲ್ಲಿ ಇರುವುದೇ ಬೇರೆ, ಜನರ ಮುಂದೆ ಹೇಳುವುದೇ ಬೇರೆ. ವಿಶ್ವನಾಥ್ ನನ್ನನ್ನೂ ಹೊಗಳಿದ್ದಾರೆ, ಸಿದ್ದರಾಮಯ್ಯರನ್ನೂ ಹೊಗಳಿದ್ದಾರೆ. ಈಗ ನಮ್ಮನ್ನ ಟೀಕೆ ಮಾಡಿದ್ರೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ. ಹೀಗಾಗಿ ವಿಶ್ವನಾಥ್ ನಮ್ಮನ್ನ ಹೊಗಳುತ್ತಾರೆ. ಆದಕಾರಣ ಆತ ಒಬ್ಬ ಸೀಸನ್ ರಾಜಕಾರಣಿ ಎಂದು ಕಿಡಿಕಾರಿದ್ದಾರೆ.


ಹಾಗೇ ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ವಿಚಾರದ ಬಗ್ಗೆ ಮಾತನಾಡಿದ ಅವರು,  ದೇಶದ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕರ್ನಾಟಕ ರಾಜಕಾರಣಕ್ಕೂ ಇದು ಅನ್ವಯವಾಗುತ್ತದೆ. ಬೈ ಎಲೆಕ್ಷನ್ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಏನೇನು ಬದಲಾವಣೆ ಆಗುತ್ತೆ ನೋಡೋಣ. ಫಲಿತಾಂಶ ಬಂದ ಮೇಲೆ ಸೋನಿಯಾ ಗಾಂಧಿ ಏನು ನಿರ್ಧಾರ ತೆಗೆದುಕೊಳ್ತಾರೆ ನೋಡೋಣ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments