Webdunia - Bharat's app for daily news and videos

Install App

ಹೆಚ್.ವಿಶ್ವನಾಥ್ ಗೆ ಬಾಯಿಚಪಲ; ಏನೇನೋ ಮಾತಾಡ್ತಾರೆ…

Webdunia
ಬುಧವಾರ, 15 ಮೇ 2019 (14:55 IST)
ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಹೆಚ್.ವಿಶ್ವನಾಥ್ ವಿರುದ್ಧ ಸಚಿವರೊಬ್ಬರು ಖಾರವಾಗಿ ಟಾಂಗ್ ನೀಡಿದ್ದಾರೆ.

ವಿಶ್ವನಾಥ್ ಗೆ ಬಾಯಿ ಚಲಪ ಇರಬಹುದೇನೋ ಅದಕ್ಕಾಗಿಯೇ ಅವರು ಸಿದ್ದರಾಮಯ್ಯರ ವಿರುದ್ಧ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ. ಹೀಗಂತ ಸಚಿವ ಎಂ.ಟಿ.ಬಿ.ನಾಗರಾಜ ಟೀಕೆ ಮಾಡಿದ್ದಾರೆ.

ವಿಶ್ವನಾಥ ಮನಸ್ಸಿಗೆ ಬಂದ ಹಾಗೆ ಮಾತನಾಡಬಾರದು. ದೇವರ ಆಶೀರ್ವಾದ ಹಾಗೂ ಜನರ ಪ್ರೀತಿ ಇದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದ್ರಲ್ಲಿ ತಪ್ಪೇನಿದೆ ಎಂದು ಕೇಳಿದ್ರು.

ಮೈತ್ರಿ ಸರಕಾರ ಸುಭದ್ರವಾಗಿದೆ. ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಬಳಿಕ ಕಾಮಗಾರಿಗಳು, ಅಭಿವೃದ್ಧಿ ಕೆಲಸಗಳು ವೇಗ ಪಡೆದುಕೊಳ್ಳಲಿವೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments