Webdunia - Bharat's app for daily news and videos

Install App

ಮಾಡಳ್ ವಿರೂಪಾಕ್ಷ ಕೇಸ್ ಮಯಚ್ಚಿಹಾಕಲು ಯತ್ನ- ವಿಶ್ವನಾಥ್

Webdunia
ಬುಧವಾರ, 8 ಮಾರ್ಚ್ 2023 (18:30 IST)
ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ವಿಧಾನ‌ ಪರಿಷತ್ ಸದಸ್ಯರಾದ ಅಡಗೂರು ಹೆಚ್. ವಿಶ್ವನಾಥ್ ಸುದ್ದಿಗೋಷ್ಟಿ ನಡೆಸಿದ್ದು, ವಸತಿ ಸಚಿವ ವಿ ಸೋಮಣ್ಣ , ಅರೋಗ್ಯ ಸಚಿವ ಸುಧಾಕರ್ ಹಾಗೂ ಶಾಸಕ ಮಾಡಳ್ ವಿರೂಪಾಕ್ಷಪ್ಪ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದ್ದು,ರಾಜ್ಯ ದಲ್ಲಿ ಹೆಚ್ಚಾಗುತ್ತಿರು ಭ್ರಷ್ಟಾಚಾರಗಳ ಬಗ್ಗೆ ಕಿಡೀಕಾರುತ್ತ, ಮಾಡಳ್ ಕೇಸ್ ಅನ್ನು  ಸರ್ಕಾರ ಕೂಡ ಮುಚ್ಚಿಹಾಕುಲು ಪ್ರಯತ್ನಿಸುತ್ತಿದೆ, ಇಲ್ಲವಾದರೆ ಸರ್ಕಾರದ ಪರ ವಾದ ಮಾಡಬೇಕಾದ ವಕೀಲರು ಯಾಕೇ ಹಾಜರಾಗಿಲಿಲ್ಲ ಎಂದು ಪ್ರಶ್ನೆ ಮಾಡಿ ಸರ್ಕಾರದ ವಿರುದ್ಧ ಹೌಹಾರಿದ್ದಾರೆ, ಇನ್ನೂ ಇದೇ ಸಂದರ್ಭದಲ್ಲಿ ಸಚಿವ ವಿ ಸೋಮಣ್ಣ ಹೆಸರನ್ನ ಪ್ರಸ್ತಾಪಿಸಿ ವಸತಿ ಹಂಚಿಕೆಯಲ್ಲೂ ಸಹ ವಸತಿ ಸಚಿವರಿಗೂ ಸರಿಯಾದ ಮಾಹಿತಿ ಇಲ್ಲ ಎಂದಿದ್ದಾರೆ, ಸರಿಯಾದ ರೀತಿಯಲ್ಲಿ ವಸತಿ ಹಂಚಿಕೆ ಆಗಿಲ್ಲ ಅಂತ ಸರ್ಕಾರದ ವಿರುದ್ದ ಆರೋಪಿಸಿದ್ದು ಸುಳ್ಳು ಹೇಳಿ ಸರ್ಕಾರ ಜನರಿಗೆ ಮೋಸ ಮಾಡ್ತಿದೆ ಎಂದರು ಇನ್ನೂ ಅರೋಗ್ಯ ಸಚಿವ ಸುಧಾಕರ್ 15 ಸಾವಿರ ಕೋಟಿ ಲೂಟಿ ಹೊಡೆದಿದ್ದಾರೆ, ಆ ಬಗ್ಗೆ ಏನು ಕ್ರಮ ಆಗಿದೆ ಅಂತ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದು,ಸುದ್ದಿಗೋಷ್ಠಿಯ ಉದ್ದಕ್ಕೂ ತಮ್ಮ ಪಕ್ಷದ ನಾಯಕರ ವಿರುದ್ಧವೇ ಕಿಡಿಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments