Webdunia - Bharat's app for daily news and videos

Install App

ಮಾಡಳ್ ವಿರೂಪಾಕ್ಷ ಕೇಸ್ ಮಯಚ್ಚಿಹಾಕಲು ಯತ್ನ- ವಿಶ್ವನಾಥ್

Webdunia
ಬುಧವಾರ, 8 ಮಾರ್ಚ್ 2023 (18:30 IST)
ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ವಿಧಾನ‌ ಪರಿಷತ್ ಸದಸ್ಯರಾದ ಅಡಗೂರು ಹೆಚ್. ವಿಶ್ವನಾಥ್ ಸುದ್ದಿಗೋಷ್ಟಿ ನಡೆಸಿದ್ದು, ವಸತಿ ಸಚಿವ ವಿ ಸೋಮಣ್ಣ , ಅರೋಗ್ಯ ಸಚಿವ ಸುಧಾಕರ್ ಹಾಗೂ ಶಾಸಕ ಮಾಡಳ್ ವಿರೂಪಾಕ್ಷಪ್ಪ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದ್ದು,ರಾಜ್ಯ ದಲ್ಲಿ ಹೆಚ್ಚಾಗುತ್ತಿರು ಭ್ರಷ್ಟಾಚಾರಗಳ ಬಗ್ಗೆ ಕಿಡೀಕಾರುತ್ತ, ಮಾಡಳ್ ಕೇಸ್ ಅನ್ನು  ಸರ್ಕಾರ ಕೂಡ ಮುಚ್ಚಿಹಾಕುಲು ಪ್ರಯತ್ನಿಸುತ್ತಿದೆ, ಇಲ್ಲವಾದರೆ ಸರ್ಕಾರದ ಪರ ವಾದ ಮಾಡಬೇಕಾದ ವಕೀಲರು ಯಾಕೇ ಹಾಜರಾಗಿಲಿಲ್ಲ ಎಂದು ಪ್ರಶ್ನೆ ಮಾಡಿ ಸರ್ಕಾರದ ವಿರುದ್ಧ ಹೌಹಾರಿದ್ದಾರೆ, ಇನ್ನೂ ಇದೇ ಸಂದರ್ಭದಲ್ಲಿ ಸಚಿವ ವಿ ಸೋಮಣ್ಣ ಹೆಸರನ್ನ ಪ್ರಸ್ತಾಪಿಸಿ ವಸತಿ ಹಂಚಿಕೆಯಲ್ಲೂ ಸಹ ವಸತಿ ಸಚಿವರಿಗೂ ಸರಿಯಾದ ಮಾಹಿತಿ ಇಲ್ಲ ಎಂದಿದ್ದಾರೆ, ಸರಿಯಾದ ರೀತಿಯಲ್ಲಿ ವಸತಿ ಹಂಚಿಕೆ ಆಗಿಲ್ಲ ಅಂತ ಸರ್ಕಾರದ ವಿರುದ್ದ ಆರೋಪಿಸಿದ್ದು ಸುಳ್ಳು ಹೇಳಿ ಸರ್ಕಾರ ಜನರಿಗೆ ಮೋಸ ಮಾಡ್ತಿದೆ ಎಂದರು ಇನ್ನೂ ಅರೋಗ್ಯ ಸಚಿವ ಸುಧಾಕರ್ 15 ಸಾವಿರ ಕೋಟಿ ಲೂಟಿ ಹೊಡೆದಿದ್ದಾರೆ, ಆ ಬಗ್ಗೆ ಏನು ಕ್ರಮ ಆಗಿದೆ ಅಂತ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದು,ಸುದ್ದಿಗೋಷ್ಠಿಯ ಉದ್ದಕ್ಕೂ ತಮ್ಮ ಪಕ್ಷದ ನಾಯಕರ ವಿರುದ್ಧವೇ ಕಿಡಿಕರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments