Webdunia - Bharat's app for daily news and videos

Install App

ಮಹತ್ವ ಪಡೆದುಕೊಂಡ ಬೊಮ್ಮಾಯಿ-BSY ಭೇಟಿ

Webdunia
ಶುಕ್ರವಾರ, 13 ಮೇ 2022 (18:29 IST)
ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಕುತೂಹಲ ಕೆರಳಿಸಿದೆ.ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ `ಕಾವೇರಿ' ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ಸಂದರ್ಭದಲ್ಲಿ.ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಭೇಟಿ ಮಹತ್ವ ಪಡೆದಿದೆ. ಇತ್ತೀಚೆಗಷ್ಟೇ ಇತ್ತೀಚೆಗೆ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ.ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ ಮಾಜಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments