Webdunia - Bharat's app for daily news and videos

Install App

ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಸಿಎಂ ಭೇಟಿ: ನೆರವಿನ ಭರವಸೆ

Webdunia
ಬುಧವಾರ, 17 ಅಕ್ಟೋಬರ್ 2018 (13:17 IST)
ಸುಮ್ಮನೆ ಮಾತನಾಡಿ ಹೋಗುವುದಕ್ಕೆ ನಾನಿಲ್ಲಿ ಬಂದಿಲ್ಲ. ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಹೀಗಂತ ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನರಿಗೆ ಸಿಎಂ ಭರವಸೆ ನೀಡಿದ್ದಾರೆ.

ನಾನು ಇಲ್ಲಿಗೆ ಸುಮ್ಮನೇ ಮಾತನಾಡಿ ಹೋಗೊದಕ್ಕೆ ಬಂದಿಲ್ಲ. ಇಲ್ಲಿನ ಸಮಸ್ಯೆಗಳನ್ನು ನಾನು ಕೇಳುತ್ತಿದ್ದೇನೆ.  ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಹೀಗಂತ ಕೊಡಗು ಜಿಲ್ಲೆಯ ಜನರಿಗೆ  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಧೈರ್ಯ ತುಂಬಿದ್ದಾರೆ.

ಕೊಡಗು ಜಿಲ್ಲೆ ಪ್ರವಾಸದಿಂದ ಬರುವ ಆದಾಯಕ್ಕೆ ಬಹಳಷ್ಟು ನಷ್ಟವಾಗಿದೆ. ಪ್ರವಾಸೋದ್ಯಮ  ಕುಂಠಿತವಾಗಿ ಜಿಲ್ಲೆಯ ಅಭಿವೃದ್ಧಿಗೆ ಸಮಸ್ಯೆ ಯಾಗಿದೆ. ಆಸ್ತಿ, ಮನೆಗಳು ನಷ್ಟವಾಗಿದೆ. ಜೀವನ ನಡೆಸಲು ಕಷ್ಟವಾಗಿದೆ. ಶಾಲೆ ಮಕ್ಕಳಿಗೆ ತೊಂದರೆಯಾಗಿದೆ. ಎಲ್ಲವನ್ನು ಸರ್ಕಾರದ ವತಿಯಿಂದ ಸರಿ ಮಾಡುತ್ತೇವೆ ಎಂದರು.

ಮಳೆಯಿಂದಾದ ಪ್ರವಾಹಕ್ಕೆ ನಲುಗಿದ ನಿರಾಶ್ರಿತರಿಗೆ ಸಿಎಂ ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಸತತ ಮಳೆಯಿಂದ ಹೈರಾಣಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಮುಂದಿನ ಸುದ್ದಿ
Show comments