Webdunia - Bharat's app for daily news and videos

Install App

ಗಡಿನಾಡಿಗೆ ಕ್ರಿಕೆಟರ್ಸ್ ಭೇಟಿ

Webdunia
ಶುಕ್ರವಾರ, 11 ಜನವರಿ 2019 (18:31 IST)
ಗಡಿನಾಡಿಗೆ ಕ್ರಿಕೆಟರ್ಸ್ ಭೇಟಿ ನೀಡಿದರು. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ಆಟಗಾರರನ್ನು ಕಂಡು ಬ್ಯಾಟ್ ಮೇಲೆ ಆಟೋಗ್ರಾಫ್ ಪಡೆದುಕೊಂಡರು.

ಗಡಿನಾಡು ಬೀದರ್ ಜಿಲ್ಲೆಗೆ ಕ್ರಿಕೆಟ್ ಮಾಜಿ ಆಟಗಾರರಾದ ಸುನಿಲ್ ಜೋಷಿ ಹಾಗೂ ವೆಂಕಟೇಶ್ ಪ್ರಸಾದ್ ಭೆಟಿ ನೀಡಿದರು. ಕೆನರಾ ಬ್ಯಾಂಕ್ ಗೆ ನೂತನವಾಗಿ ಅಂಬಾಸಿಡರ್ ಆಗಿರುವ ಇಬ್ಬರು ಅಂತರಾಷ್ಟ್ರೀಯ  ಕ್ರಿಕೆಟ್ ಮಾಜಿ ಆಟಗಾರರು ನಗರದಲ್ಲಿನ ಕೆನರಾ ಬ್ಯಾಂಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರಸಿದ್ಧ ಗುರುನಾನಕ್ ದೇವ್ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ವೇಳೆ ನೆಚ್ಚಿನ ಕ್ರಿಕೆಟ್ ಆಟಗಾರರನ್ನು ಕಂಡ ಕ್ರೀಡಾಪಟುಗಳು ಪೋಟೊ ತೆಗೆದುಕೊಳ್ಳುವುದಕ್ಕೆ ಮುಗಿಬಿದ್ದರು. ಶಾಲಾ ಪ್ರವಾಸಕ್ಕೆ ಬಂದ ಮಕ್ಕಳೊಂದಿಗೆ ಮಾಜಿ ಆಟಗಾರರಾದ ಸುನೀಲ್ ಜೋಷಿ ಹಾಗೂ ವೇಂಕಟೆಶ್ ಪ್ರಸಾದ್ ಕೆಲ ಕಾಲ ಮಾತನಾಡಿದರು. ಇನ್ನು ಕ್ರೀಡಾಪಟುಗಳಿಗೆ ಬ್ಯಾಟ್ ಮೇಲೆ ತಮ್ಮ ಆಟೋಗ್ರಾಫ್ ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments