ಗಡಿನಾಡಿಗೆ ಕ್ರಿಕೆಟರ್ಸ್ ಭೇಟಿ

Webdunia
ಶುಕ್ರವಾರ, 11 ಜನವರಿ 2019 (18:31 IST)
ಗಡಿನಾಡಿಗೆ ಕ್ರಿಕೆಟರ್ಸ್ ಭೇಟಿ ನೀಡಿದರು. ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ಆಟಗಾರರನ್ನು ಕಂಡು ಬ್ಯಾಟ್ ಮೇಲೆ ಆಟೋಗ್ರಾಫ್ ಪಡೆದುಕೊಂಡರು.

ಗಡಿನಾಡು ಬೀದರ್ ಜಿಲ್ಲೆಗೆ ಕ್ರಿಕೆಟ್ ಮಾಜಿ ಆಟಗಾರರಾದ ಸುನಿಲ್ ಜೋಷಿ ಹಾಗೂ ವೆಂಕಟೇಶ್ ಪ್ರಸಾದ್ ಭೆಟಿ ನೀಡಿದರು. ಕೆನರಾ ಬ್ಯಾಂಕ್ ಗೆ ನೂತನವಾಗಿ ಅಂಬಾಸಿಡರ್ ಆಗಿರುವ ಇಬ್ಬರು ಅಂತರಾಷ್ಟ್ರೀಯ  ಕ್ರಿಕೆಟ್ ಮಾಜಿ ಆಟಗಾರರು ನಗರದಲ್ಲಿನ ಕೆನರಾ ಬ್ಯಾಂಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರಸಿದ್ಧ ಗುರುನಾನಕ್ ದೇವ್ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ವೇಳೆ ನೆಚ್ಚಿನ ಕ್ರಿಕೆಟ್ ಆಟಗಾರರನ್ನು ಕಂಡ ಕ್ರೀಡಾಪಟುಗಳು ಪೋಟೊ ತೆಗೆದುಕೊಳ್ಳುವುದಕ್ಕೆ ಮುಗಿಬಿದ್ದರು. ಶಾಲಾ ಪ್ರವಾಸಕ್ಕೆ ಬಂದ ಮಕ್ಕಳೊಂದಿಗೆ ಮಾಜಿ ಆಟಗಾರರಾದ ಸುನೀಲ್ ಜೋಷಿ ಹಾಗೂ ವೇಂಕಟೆಶ್ ಪ್ರಸಾದ್ ಕೆಲ ಕಾಲ ಮಾತನಾಡಿದರು. ಇನ್ನು ಕ್ರೀಡಾಪಟುಗಳಿಗೆ ಬ್ಯಾಟ್ ಮೇಲೆ ತಮ್ಮ ಆಟೋಗ್ರಾಫ್ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments