Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಪತ್ನಿಯೊಂದಿಗೆ ಭೇಟಿ

Webdunia
ಮಂಗಳವಾರ, 24 ಆಗಸ್ಟ್ 2021 (20:57 IST)
ಮಾಜಿ ಸಚಿವ, ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿದ್ದಾರೆ. ಸಂಜೆ ವೇಳೆ ಪತ್ನಿ ಅರುಣಾ ಲಕ್ಷ್ಮೀಯೊಂದಿಗೆ ಆಗಮಿಸಿದ ಜನಾರ್ಧನ ರೆಡ್ಡಿ ಯರನ್ನು ಮಠದ ಅಧಿಕಾರಿಗಳು ಬಾರ ಮಾಡಿಕೊಂಡರು. ಬಳಿಕ ಗ್ರಾಮದ ಆದಿದೇವತೆ ಮಂಚಾಲಮ್ಮ ದೇವಿ ದರ್ಶನ ಪಡೆದುಕೊಂಡು ಪೂಜೆ ನೇರವೇರಿಸಿದ್ರು. ಇದಾದ ಬಳಿಕ ರಾಯರ ಮೂಲ ಬೃಂದಾವನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಿಷೇಶ ಪೂಜೆ ನೇರವೇರಿಸಿದ್ರು. ಶ್ರೀರಾಘವೇಂದ್ರ ಸ್ವಾಮಿಗಳ ೩೫೦ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ನಾಲ್ಕನೇಯ ದಿನವಾದ ಇಂದು ರಾಯರ ಮಧ್ಯರಾಧನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪತ್ನಿಯೊಂದಿಗೆ ಶ್ರೀಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳನ್ನ ಭೇಟಿ ಮಾಡಲು,  ಶ್ರೀಗಳು ಗುರುಕುಲ ತೆರಳಿದ್ದ ಹಿನ್ನೆಲೆಯಲ್ಲಿ‌ ಶ್ರೀಗಳು ಬರುವಿಕೆಗಾಗಿ ಕೆಲಕಾಲ‌ ವಿಐಪಿ ಡೈನಿಂಗ್ ಹಾಲ್ ಬಳಿ ಕಾದು ಕುಳಿತ್ತು ಶ್ರೀಗಳ ಜತೆ ಕೆಲಕಾಲ ಮಾತನಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments