ಯಾನಗುಂದಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

Webdunia
ಶನಿವಾರ, 1 ಜೂನ್ 2019 (17:14 IST)
ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಯಾನಾಗುಂದಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ ನೀಡಿದರು.

ಅರ್ಜಿಯನ್ನು ಆಲಿಸಿದ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮೇ 27 ರಂದು ಟ್ರಸ್ಟಿಗಳ ಅರ್ಜಿಯ ವಿಚಾರಣೆ ನಡೆಸಿದೆ ಕೋರ್ಟ್. ಜೂನ 6ರ ಒಳಗಾಗಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ನುರಿತ ಸಿವಿಲ್ ಸರ್ಜನ್ ರ ತಂಡ ರಚಿಸಿ ಮಾತಾ ಮಾಣಿಕೇಶ್ವರಿ ಅಮ್ಮನವರ ಆರೋಗ್ಯ ಸ್ಥಿತಿಗತಿ, ಅವರ ಸುರಕ್ಷತೆ, ಅವರಿಗೆ ನೀಡಿದ ಸೌಲಭ್ಯಗಳ ಬಗ್ಗೆ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿದ್ರು.  

ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಎಸ್ಪಿ ಎಡಾ ಮಾರ್ಟಿನ್ ಮಾರ್ಬನ್ಯಾಂಗ್, ಸಹಾಯಕ ಆಯುಕ್ತರಾದ ವೀರಮಲ್ಲಪ್ಪ ಪೂಜಾರ, ತಹಸೀಲ್ದಾರ ಕೀರ್ತಿ ಚಾಲಾಕ ಮತ್ತು ನುರಿತ ವೈದ್ಯರ ತಂಡ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ಆಶ್ರಮಕ್ಕೆ ಭೇಟಿ ನೀಡಿದರು. ಅಮ್ಮನವರ ಆರೋಗ್ಯ ಸ್ಥಿತಿಗತಿ, ಅವರಿಗೆ ಟ್ರಸ್ಟ್ ವತಿಯಿಂದ ಕಲ್ಪಿಸಿರುವ ಸೌಲಭ್ಯ ಕುರಿತು ವಿಚಾರಿಸಿದ್ದಾರೆ. 

ಮಾತಾ ಮಾಣಿಕೇಶ್ವರಿ ಅಮ್ಮನವರನ್ನು ಟ್ರಸ್ಟಿಗಳಿಂದ ಮುಕ್ತಿ ಕೊಡಿಸಬೇಕು. ಭಕ್ತರಿಗೆ ಮುಕ್ತ ಮತ್ತು ಅಮ್ಮನವರು ಇರುವವರೆಗೆ ನಿರಂತರ ದರ್ಶನ ಅವಕಾಶ ದೊರೆಯಬೇಕು. ದೂರದಿಂದ ಆದರೂ ಸರಿ, ಪ್ರತಿನಿತ್ಯ ಅಮ್ಮ ಇರುವಷ್ಟು ದಿವಸ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸಬೇಕು. ಅಮ್ಮನವರ ಆರೋಗ್ಯದ ತಪಾಸಣೆ ನುರಿತ ವೈದ್ಯರಿಂದ ಮಾಡಿಸಬೇಕು. ಅಮ್ಮನವರು ಗುಣಮುಖರಾಗುವವರೆಗೆ ಮಹಿಳಾ ಭಕ್ತೆ ಅಥವಾ ಕುಟುಂಬದ ಸದಸ್ಯರನ್ನು ನೇಮಿಸಬೇಕು ಎಂಬುದು ಅರ್ಜಿದಾರ ಶಿವಕುಮಾರ ಅವರು ಕೋರ್ಟಗೆ ಕೇಳಿಕೊಂಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments