Select Your Language

Notifications

webdunia
webdunia
webdunia
webdunia

ದುರ್ಘಟನೆ ಸ್ಥಳಕ್ಕೆ ಧಾರ್ಮಿಕ ಟೀಂ ಭೇಟಿ

Religious leaders
ಧಾರವಾಡ , ಶುಕ್ರವಾರ, 22 ಮಾರ್ಚ್ 2019 (15:53 IST)
ಧಾರವಾಡದಲ್ಲಿ ಕಟ್ಟಡ ಕುಸಿತವಾಗಿ ಹಲವರು ಬಲಿಯಾದ ಘಟನಾ ಸ್ಥಳಕ್ಕೆ ವಿವಿಧ ಧರ್ಮಗಳು ಗುರುಗಳು ಭೇಟಿ ನೀಡಿದರು.

ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ವಿವಿಧ ಧಾರ್ಮಿಕ ಮುಖಂಡರು ಭೇಟಿ ನೀಡಿದರು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಹಲವು ಧಾರ್ಮಿಕ ಮುಖಂಡರು ಭೇಟಿ ನೀಡಿದರು.

ಫಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ ಸ್ವಾಮೀಜಿ ನೇತೃತ್ವದಲ್ಲಿನ ಧಾರ್ಮಿಕ ಮುಖಂಡರ ಟೀಮ್ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಶಿವಳ್ಳಿ ಇನ್ನಿಲ್ಲ