Webdunia - Bharat's app for daily news and videos

Install App

ಅವಶ್ಯಕತೆ ಬಿದ್ದರೆ ಉಡುಪಿ, ಮಂಗಳೂರಿಗೆ ಭೇಟಿ : ಸತೀಶ್ ಜಾರಕಿಹೊಳಿ

Webdunia
ಶನಿವಾರ, 8 ಜುಲೈ 2023 (14:58 IST)
ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆ ಆಗುತ್ತಿರುವ ಬಗ್ಗೆ ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಕಾರವಾರದಲ್ಲಿ ಸೇತುವೆ ಬಿದ್ದಿರುವ ಮಾಹಿತಿ ಇದೆ.

ಎಲ್ಲೇಲ್ಲಿ ಅನಾಹುತ ಆಗಿದೆ ಕೂಡಲೇ ಸರಿಪಡಿಸಲು ಸೂಚಿಸಿದ್ದೇವೆ. ಮಳೆಗಾಲದಲ್ಲಿ ಆ ಭಾಗದಲ್ಲಿ ಕೆಲಸ ಮಾಡಲು ಆಗುವುದಿಲ್ಲ. ನವೆಂಬರ್ ನಂತರ ಕೆಲಸ ಮಾಡಿ ಸರಿ ಪಡಿಸುತ್ತೇವೆ ಈಗ ತಾತ್ಕಾಲಿಕವಾಗಿ ಮಾಡುತ್ತೇವೆ.

ಶಿರಾಡಿಘಾಟ್ ಸೇರಿದಂತೆ ಹಲವು ಕಡೆ ಭೂಕುಸಿತ ಆಗುತ್ತೆ ಅದಕ್ಕೆ ತಡೆಗೋಡೆ ನಿರ್ಮಿಸಲಾಗುತ್ತದೆ. ಸರ್ಕಾರಕ್ಕೆ ಚಾಲೆಂಜ್ ಆಗಿತ್ತು ಅದನ್ನ ಟೈಮ್ ಬಾಂಡ್ನಲ್ಲಿ ಮುಗಿಸಲು ಹೇಳಿದ್ದೇವೆ. ಅವಶ್ಯಕತೆ ಬಿದ್ದರೆ ಉಡುಪಿ, ಮಂಗಳೂರಿಗೆ ಭೇಟಿ ನೀಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೆ ದೂರು ಕೊಟ್ರೂ ಕ್ರಮವೇ ತಗೊಳ್ಳಲ್ಲ: ಛಲವಾದಿ ನಾರಾಯಣಸ್ವಾಮಿ ಅಳಲು

ಪಹಲ್ಗಾಮ್‌ ದಾಳಿಯ ಮಾಸ್ಟರ್‌ ಮೈಂಡ್‌ಗೆ ಪಾಕಿಸ್ತಾನದಲ್ಲಿ ಎಷ್ಟು ಗೌರವ ಕೊಡ್ತಾರೆ

Covid 19: ರಾಜ್ಯದಲ್ಲಿ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ವೃದ್ಧ ಕೊರೊನಾಗೆ ಬಲಿ

Karnataka:ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರಕ್ಕೆ ಛಾಟಿಯೇಟು ಕೊಟ್ಟ ಹೈಕೋರ್ಟ್ ತೀರ್ಪು

ಅಧಿಕಾರ ಇದೆ ಎಂದು ದರ್ಪ ತೋರಿದ್ರೆ ಚೆನ್ನಾಗಿರಲ್ಲ: ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments