Select Your Language

Notifications

webdunia
webdunia
webdunia
webdunia

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ ವಿವೇಕ್

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ ವಿವೇಕ್
bangalore , ಶುಕ್ರವಾರ, 3 ಮಾರ್ಚ್ 2023 (20:40 IST)
ಬಿಬಿಎಂಪಿ ನಿರ್ಲಕ್ಷ್ಯದಿಂದ ಸೆಲ್ಫ್ ಆ್ಯಕ್ಸಿಡೆಂಟ್ ನಿಂದಾಗಿ ವಿವೇಕ್ ಸಾವಾನಾಪ್ಪಿದ್ದಾನೆ.ರಸ್ತೆಯಿಂದ ಎತ್ತರಕ್ಕೆ ಚೇಂಬರ್ ಪ್ಲೇಟ್ ನಿರ್ಮಿಸಲಾಗಿದೆ.ವೇಗವಾಗಿ ಬಂದು ಚೇಂಬರ್ ಮೇಲೆ ಬೈಕ್  ಹತ್ತಿದೆ .ಕಂಟ್ರೋಲ್ ಸಿಗದೇ 120 ಮೀಟರ್ ದೂರಕ್ಕೆ ಹೋಗಿ ಬಿದ್ದಿದ್ದಾರೆ.ಇದೇ ಜಾಗದಲ್ಲಿ ಒಂದು ತಿಂಗಳಲ್ಲಿ ನಾಲ್ಕಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ.ಇನ್ನೂ ಈ ವಿಷಯವಾಗಿ ಬಿಬಿಎಂಪಿ ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೂ ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದೆ.
 
ಮ್ಯೂಸಿಷಿಯನ್ ಆಗಿದ್ದ ವಿವೇಕ್ ದುಬೈ,ಜಪಾನ್ ಸೇರಿದಂತೆ ಹಲವು ಕಡೆ ಕಾರ್ಯಕ್ರಮ ನೀಡ್ತಿದರು.ಕನ್ನಡದ ಹಲವು ವಾಹಿನಿಗಳಲ್ಲೂ ಕಾರ್ಯಕ್ರಮ ನೀಡಿದ್ದರು.ಮ್ಯೂಸಿಕ್ ಜೊತೆಗೆ ಬೆಸ್ಕಾಂ ನಲ್ಲೂ ಕೆಲಸ ಮಾಡ್ತಿದ್ರು.ಅರಸೀಕೆರೆಯ ಹಾರನಹಳ್ಳಿ ನಿವಾಸಿಯಾಗಿದ ವಿವೇಕ್ ಮದುವೆಯಾಗಿ 9 ತಿಂಗಳಾಗಿದೆ.ಪತ್ನಿ 6 ತಿಂಗಳ ಗರ್ಭಿಣಿ ಯಾಗಿದ್ದಾರೆ.ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ರು.ಆದ್ರೆ ಇದೀಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ...!