ಸಂಪುಟ ಸರ್ಕಸ್: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಪಸ್ವರ

Webdunia
ಶನಿವಾರ, 22 ಡಿಸೆಂಬರ್ 2018 (15:26 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ಮುಂದಾಗಿರುವ ಬೆನ್ನಲ್ಲೇ ಕೈ ಪಾಳೆಯದಲ್ಲಿ ಭಿನ್ನಮತ ಸ್ಪೋಟಗೊಂಡಿದೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಅವಕಾಶದಿಂದ ವಂಚಿತರಾಗಿರುವ ಕಾಂಗ್ರೆಸ್ ಶಾಸಕರಿಗೆ ಕಮಾಂಡ್ ಸಮಾಧಾನ ಮಾಡುವ ಕೆಲಸಕ್ಕೆ ಮುಂದಾಗಿದೆ.

ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಸಮಾಧಾನವನ್ನು ಕಡಿಮೆ ಮಾಡಲು ಅವರ ಪುತ್ರಿ ಸೌಮ್ಯಾರೆಡ್ಡಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಹೆಚ್.ಕೆ ಪಾಟೀಲ್ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಡಾ. ಕೆ. ಸುಧಾಕರ್ ಹಾಗೂ ಬಿ.ಸಿ.ಪಾಟೀಲ್ ಗೆ ನಿಗಮ ಮಂಡಳಿ ಪಕ್ಕಾ ಆದಂತಿದೆ. 

ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆರ್. ಶಂಕರ್ ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಮೇಶ್ ಜಾರಕಿಹೊಳಿ ಕೂಡ ಮುಂದಿನ ನಡೆ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments