2D ಮೀಸಲಾತಿಗೆ ಸಂಪುಟ ನಿರ್ಧಾರ

Webdunia
ಭಾನುವಾರ, 1 ಜನವರಿ 2023 (10:30 IST)
ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ 2D ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದೆ.
 
ಮೀಸಲಾತಿ ಕೆಟಗರಿಯಲ್ಲಿ ಹಲವು ಬದಲಾವಣೆಯೊಂದಿಗೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸಲು ಸರ್ಕಾರ ಮುಂದಾಗಿದೆ.

2ಅ ಮತ್ತು 2ಆ ಎಂಬ ಎರಡು ಪ್ರತ್ಯೇಕ ಪ್ರವರ್ಗ ರಚನೆಗೆ ಸಂಪುಟದಲ್ಲಿ ನಿರ್ಧಾರಿಸಲಾಗಿದೆ. ಅದರಲ್ಲಿ 2ಆ ಪ್ರವರ್ಗಕ್ಕೆ ಪಂಚಮಸಾಲಿ ಸಮುದಾಯವನ್ನು ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಮೀಸಲಾತಿ ಪ್ರಮಾಣ ಇನ್ನೂ ನಿಗದಿ ಮಾಡಿಲ್ಲ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, 3 ಪ್ರವರ್ಗದಲ್ಲಿ ಇರುವವರನ್ನ 2 ಪ್ರವರ್ಗಕ್ಕೆ ತರಲು ಅನುಮೋದನೆ ಕೊಟ್ಟಿದ್ದೇವೆ. 3A ನಲ್ಲಿದ್ದ ಒಕ್ಕಲಿಗರು ಮತ್ತು ಇತರರನ್ನು ಇನ್ಮುಂದೆ 2ಅ ಅಂತ ಮಾಡಿ ಅಲ್ಲಿಗೆ ಸೇರಿಸುತ್ತೇವೆ.

ಹಾಗೆಯೇ 3A ನಲ್ಲಿದ್ದ ಲಿಂಗಾಯತ ಮತ್ತು ಇತರರನ್ನು 2ಆಗೆ ಸೇರಿಸುತ್ತೇವೆ. ಇದರಿಂದ 2D ಮತ್ತು 2D ಪ್ರವರ್ಗದವರಿಗೆ ಯಾವುದೇ ಸಮಸ್ಯೆ ಆಗಲ್ಲ. ಅವರಿಗೆ ನಿಗದಿಪಡಿಸಿರುವ ಮೀಸಲಾತಿಗೆ ಇದರಿಂದ ತೊಂದೆರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments