Webdunia - Bharat's app for daily news and videos

Install App

ಸಂಪುಟ ವಿಸ್ತರಣೆ : ಹೈಕಮಾಂಡ್ ಗ್ರೀನ್ ಸಿಗ್ನಲ್?

Webdunia
ಬುಧವಾರ, 28 ಡಿಸೆಂಬರ್ 2022 (07:19 IST)
ಬೆಳಗಾವಿ : ರಾಜ್ಯದಲ್ಲಿ ಚುನಾವಣೆಗೆ ಇನ್ನು 6 ತಿಂಗಳು ಮಾತ್ರ ಇದ್ದರೂ ಮತ್ತೆ ಸಂಪುಟ ಸರ್ಕಸ್ ಶುರುವಾಗಿದೆ. ಕೆಲವು ಸಚಿವಾಕಾಂಕ್ಷಿಗಳ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿ,

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ಎರಡೂವರೆ ಗಂಟೆಗಳ ಚರ್ಚೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ತುರ್ತು ಅಗತ್ಯದ ಬಗ್ಗೆ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಸಂಪುಟದ ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದ ಹೈಕಮಾಂಡ್, ವಿಸ್ತರಣೆ ಬಗ್ಗೆ ಮುಂದೆ ತಿಳಿಸುತ್ತೇವೆ ಎಂದಿದ್ದಾರೆ.

ಈ ಬೆನ್ನಲ್ಲೇ ಬೆಳಗ್ಗೆ ಈಶ್ವರಪ್ಪ ಅವರಿಗೆ ಸಿಎಂ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮಾಹಿತಿ ಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಆದರೆ ಈಶ್ವರಪ್ಪ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಮುಂದಿನ ಸುದ್ದಿ
Show comments