ಸಂಪುಟ ವಿಸ್ತರಣೆ : ಹೈಕಮಾಂಡ್ ಗ್ರೀನ್ ಸಿಗ್ನಲ್?

Webdunia
ಬುಧವಾರ, 28 ಡಿಸೆಂಬರ್ 2022 (07:19 IST)
ಬೆಳಗಾವಿ : ರಾಜ್ಯದಲ್ಲಿ ಚುನಾವಣೆಗೆ ಇನ್ನು 6 ತಿಂಗಳು ಮಾತ್ರ ಇದ್ದರೂ ಮತ್ತೆ ಸಂಪುಟ ಸರ್ಕಸ್ ಶುರುವಾಗಿದೆ. ಕೆಲವು ಸಚಿವಾಕಾಂಕ್ಷಿಗಳ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿ,

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ಎರಡೂವರೆ ಗಂಟೆಗಳ ಚರ್ಚೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ತುರ್ತು ಅಗತ್ಯದ ಬಗ್ಗೆ ಸಿಎಂ ಮನವರಿಕೆ ಮಾಡಿಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಸಂಪುಟದ ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದ ಹೈಕಮಾಂಡ್, ವಿಸ್ತರಣೆ ಬಗ್ಗೆ ಮುಂದೆ ತಿಳಿಸುತ್ತೇವೆ ಎಂದಿದ್ದಾರೆ.

ಈ ಬೆನ್ನಲ್ಲೇ ಬೆಳಗ್ಗೆ ಈಶ್ವರಪ್ಪ ಅವರಿಗೆ ಸಿಎಂ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಒಪ್ಪಿಕೊಂಡಿದೆ ಎಂದು ಮಾಹಿತಿ ಕೊಟ್ಟಿದ್ದಾರೆ ಅಂತ ತಿಳಿದು ಬಂದಿದೆ. ಆದರೆ ಈಶ್ವರಪ್ಪ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಮುಂದಿನ ಸುದ್ದಿ
Show comments