Webdunia - Bharat's app for daily news and videos

Install App

ಸಭೆ ಬಳಿಕ ಸಂಪುಟ ಸರ್ಜರಿ ಫೈನಲ್

Webdunia
ಗುರುವಾರ, 7 ಏಪ್ರಿಲ್ 2022 (11:02 IST)
ನವದೆಹಲಿ : ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ.

ಈ ವೇಳೆ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾ.ಜ.ಪ(ಭಾರತೀಯ ಜನತಾ ಪಕ್ಷ) ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರಕಿರುವುದು ಸಂತೋಷ ತಂದಿದೆ ಎಂದರು.  

ಏಪ್ರಿಲ್ 16 ಮತ್ತು 17 ರಂದು ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡಿಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಎಂಥಾ ಲಜ್ಜೆಗೆಟ್ಟ ಮಗ.. ಆಸ್ತಿ ಆಸೆಗೆ ಹೆಣವಾಗಿ ಮಲಗಿದ್ದ ತಂದೆಗೆ ಮಾಡಿದ್ದು ನೋಡಿದರೆ ಛೀಮಾರಿ ಹಾಕ್ತೀರಿ Video

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಅಪಮಾನ: ವಿಜಯೇಂದ್ರ

ಅಯೋಧ್ಯೆಯಲ್ಲಿ ನಡೆಯಿತು ಭೀಕರ ಅಪಘಾತ: ಆಳೆತ್ತರಕ್ಕೆ ಹಾರಿದ ವ್ಯಕ್ತಿ ಗತಿ ಏನಾಯ್ತು Video

ಮುಂದಿನ ಸುದ್ದಿ
Show comments