Webdunia - Bharat's app for daily news and videos

Install App

ತಬ್ಲಿಘಿಗಳು ಸ್ವಯಂಪ್ರೇರಿತವಾಗಿ ತಪಾಸಣೆ ಮಾಡಿಸಿಕೊಳ್ಳಿ- ಬಳ್ಳಾರಿ ಎಸ್ ಪಿ ಖಡಕ್ ವಾರ್ನಿಂಗ್

Webdunia
ಮಂಗಳವಾರ, 7 ಏಪ್ರಿಲ್ 2020 (10:00 IST)
ಬಳ್ಳಾರಿ : ದಿಲ್ಲಿ ಜಮಾತ್ ನಲ್ಲಿ ಭಾಗಿಯಾಗಿದವರು ಸ್ವಯಂಪ್ರೇರಿತವಾಗಿ ತಪಾಸಣೆ ಮಾಡಿಸಿಕೊಳ್ಳಿ. ಇಲ್ಲ ಕಾನೂನು ಕ್ರಮ ಎದುರಿಸಲು ಸಿದ್ಧರಾಗಿ ಎಂದು ಬಳ್ಳಾರಿಯಲ್ಲಿ ತಬ್ಲಿಘಿಗಳಿಗೆ ಬಳ್ಳಾರಿ ಎಸ್ ಪಿ ಸಿಕೆ ಬಾಬಾ ಕೊನೆಯ ಎಚ್ಚರಿಕೆ ನೀಡಿದ್ದಾರೆ.

ಎಚ್ಚರಿಕೆ ಜೀವಕ್ಕೆ ಯಾವ ಧರ್ಮದ ಭೇದ ಭಾವವಿಲ್ಲ. ಪ್ರತಿಯೊಬ್ಬರ ಜೀವವೂ ನಮಗೆ ಮಹತ್ವ. ಇದನ್ನು ಅರಿತುಕೊಳ್ಳುವ ಪ್ರಯತ್ನ ಮಾಡಿ. ದಿಲ್ಲಿಗೆ ಹೋಗಿ ಬಂದವರು ಚಿಕಿತ್ಸೆ ಪಡೆಯಿರಿ. ತಾವಾಗಯೇ ಬಂದು ಪರೀಕ್ಷೆ ಮಾಡಿಸಿಕೊಳ್ಳಿ. ಇಲ್ಲ ನಾವೇ ಹುಡುಕಿ ಚಿಕಿತ್ಸೆ ಕೊಡಿಸುತ್ತೇವೆ. ದೇಶದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ಇಲ್ಲವಾದ್ರೆ ನಿಮ್ಮ ಪರಿಸ್ಥಿತಿ ನೆಟ್ಟಗಿರೊಲ್ಲ ಎಂದು ಅವರು ಖಡಕ್ ಆಗಿ ವಾರ್ನ್ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments