ಕೆಲವೆಡೆ ಮತ ಎಣಿಕೆಗೆ ಆರಂಭದಲ್ಲೇ ವಿಘ್ನ!

Webdunia
ಮಂಗಳವಾರ, 15 ಮೇ 2018 (08:18 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾರನ ನಿರ್ಧಾರ ಏನೆಂದು ತಿಳಿಯುವ ಕುತೂಹಲದಲ್ಲಿರುವಾಗಲೇ ಕೆಲವೆಡೆ ಮತ ಎಣಿಕೆ ವಿಳಂಬವಾದ ಸುದ್ದಿ ಬಂದಿದೆ.

ಚಾಮರಾಜ ನಗರದಲ್ಲಿ ಅಧಿಕಾರಿಗಳ ನಡುವೆ ಎಣಿಕೆ ಕುರಿತ ಗೊಂದಲದಿಂದಾಗಿ ಮತ ಎಣಿಕೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಇನ್ನು, ಯಾದಗಿರಿ, ಬೀದರ್ ನಲ್ಲೂ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಮತ ಎಣಿಕೆಯಲ್ಲಿ ವಿಳಂಬ ಕಂಡುಬಂದಿದೆ. ಉಳಿದಂತೆ ಎಲ್ಲಾ ಕಡೆ ಮತ ಎಣಿಕೆ ಕಾರ್ಯ ನಿರಾತಂಕವಾಗಿ ಸಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಛೀ ಇವಳೆಂಥಾ ಹೆಣ್ಣು.. ಪುಟ್ಟ ಮಗುವಿನ ಎದೆಗೇ ಒದ್ದ ಅಂಗನವಾಡಿ ಕಾರ್ಯಕರ್ತೆ.. ಮುಂದೇನಾಯ್ತು ನೋಡಿ Video

ಕಲೆಕ್ಟರ್ ಸಾರ್.. ನಾನು ಭಾರತೀಯಳಾಗಿಯೇ ಸಾಯಬೇಕು.. 95 ವರ್ಷದ ಅಜ್ಜಿಯ ಮನವಿ Video

ಆಣೆ, ಪ್ರಮಾಣ ವಿವಾದದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments