Webdunia - Bharat's app for daily news and videos

Install App

ಕೆಲವೆಡೆ ಮತ ಎಣಿಕೆಗೆ ಆರಂಭದಲ್ಲೇ ವಿಘ್ನ!

Webdunia
ಮಂಗಳವಾರ, 15 ಮೇ 2018 (08:18 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾರನ ನಿರ್ಧಾರ ಏನೆಂದು ತಿಳಿಯುವ ಕುತೂಹಲದಲ್ಲಿರುವಾಗಲೇ ಕೆಲವೆಡೆ ಮತ ಎಣಿಕೆ ವಿಳಂಬವಾದ ಸುದ್ದಿ ಬಂದಿದೆ.

ಚಾಮರಾಜ ನಗರದಲ್ಲಿ ಅಧಿಕಾರಿಗಳ ನಡುವೆ ಎಣಿಕೆ ಕುರಿತ ಗೊಂದಲದಿಂದಾಗಿ ಮತ ಎಣಿಕೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಇನ್ನು, ಯಾದಗಿರಿ, ಬೀದರ್ ನಲ್ಲೂ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಮತ ಎಣಿಕೆಯಲ್ಲಿ ವಿಳಂಬ ಕಂಡುಬಂದಿದೆ. ಉಳಿದಂತೆ ಎಲ್ಲಾ ಕಡೆ ಮತ ಎಣಿಕೆ ಕಾರ್ಯ ನಿರಾತಂಕವಾಗಿ ಸಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments