Publish Date: Mon, 23 Jan 2023 (09:44 IST)
Updated Date: Mon, 23 Jan 2023 (10:01 IST)
ಮಂಡ್ಯ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಚರತ್ನ ಯೋಜನೆಗಳನ್ನು ಇಟ್ಟುಕೊಂಡು ಅಭಿವೃದ್ಧಿಯ ಅಜೆಂಡಾದೊಂದಿಗೆ ಜನರ ಮುಂದೆ ಹೋಗುತ್ತೇನೆಯೇ ಹೊರತು,
ಜಾತಿ ಮತ್ತು ಧರ್ಮ ಇಟ್ಟುಕೊಂಡು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.