Webdunia - Bharat's app for daily news and videos

Install App

ಪ್ರಚಾರದ ವೇಳೆ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ಸಾರ್ವಜನಿಕರ ತರಾಟೆ

Webdunia
ಶನಿವಾರ, 5 ಮೇ 2018 (14:02 IST)
ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡಗೆ  ಪ್ರಚಾರದ ವೇಳೆ ಸಾರ್ವಜನಿಕರ ತರಾಟೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹಳೆ ಸಂತೆಮೈದಾನದ ಬಳಿ‌ ಘಟನೆ ನಡೆದಿದ್ದು ಚುನಾವಣಾ ಪ್ರಚಾರಕ್ಕೆ ಬಂದಾಗ ಸಾರ್ವಜನಿಕರಿಂದ ತರಾಟೆಕೆ.ಆರ್.ಎಸ್. ಜಲಾಶಯ ಪಕ್ಕದಲ್ಲಿದ್ದರೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹತ್ತು ವರ್ಷದ ಹಿಂದೆ ಮತ ಕೇಳಲು ಬಂದಿದ್ದೀರಿ.‌ಇದೀಗ ಮತ್ತೆ ಬಂದಿದ್ದೀರಿನಮ್ಮ ಊರಿಗೆ ನಿಮ್ಮ ಕೊಡುಗೆ ಏನು ಜನರ ತರಾಟೆ ಸಾರ್ವಜನಿಕರ ಪ್ರಶ್ನೆಗೆ ರಮೇಶ್ ಬಂಡಿಸಿದ್ದೇಗೌಡ ತಬ್ಬಿಬ್ಬಾಗಿದ್ದಾರೆ.
   
ಕೆಲವು ಯುವಕರು ಎದುರಾಳಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಪರ ಘೋಷಣೆ ಕೂಗಿದರೆ ರಮೇಶ್ ಬೆಂಬಲಿಗರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments