Webdunia - Bharat's app for daily news and videos

Install App

ಶ್ರೀರಾಮುಲು ಹೆಲಿಕಾಪ್ಟರ್ ಗೆ ಜನರು ಪರೇಶಾನ್

Webdunia
ಸೋಮವಾರ, 30 ಏಪ್ರಿಲ್ 2018 (13:18 IST)
ಕೊಪ್ಪಳ: ಹೆಲಿಕಾಪ್ಟರ್ ಧೂಳಿಗೆ ದೂಳಿಪಟವಾದ ಬಿಜೆಪಿ ಕಾರ್ಯಕರ್ತರು. ಬಿಜೆಪಿ ಸ್ಟಾರ್ ಪ್ರಚಾರಕ ಶ್ರೀ ರಾಮುಲು ಹೆಲಿಕಾಪ್ಟರ್ ಮೂಲಕ ಕೊಪ್ಪಳದ ‌ಕುಷ್ಟಗಿಯ ಹನುಮನಾಳದಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲರಿಗೆ ಮತ ಕೇಳಲು ಶ್ರೀರಾಮುಲು ಬಂದಿದ್ದರು‌. ಹನಮನಾಳ ಖಾಸಗಿ ಕಾಲೇಜಿನ ಆವರಣದಲ್ಲಿ ಹೆಲಿಪ್ಯಾಡ ನಿರ್ಮಾಣ ಮಾಡಿದ್ದು, ನೆಲದ ಮೇಲಿಂದ ಮೇಲೆ ಹಾರುವಾಗ ಎದ್ದ ಧೂಳು ಕೆಲ ಕಾಲ ರಾಮುಲು ಅಭಿಮಾನಿಗಳನ್ನು ಉಸಿರುಗಟ್ಟಿಸಿತ್ತು.
ಧೂಳಿಗೆ ಹೆದರಿದ ಬಿಜೆಪಿ ಕಾರ್ಯ ಕರ್ತರು ಕಣ್ಣು ಕಾಣದ ನೆಲಕ್ಕೆ ಬಿದ್ದ ಘಟನೆ ನಡೆದಿದೆ.ವೇದಿಕೆಗೆ ಹೊಕ್ಕ ಧೂಳು ಸಂಪೂರ್ಣ ವಾಗಿ ಧೂಳು ವೇದಿಕೆಯಾವರಿಸಿದ್ದು ಎಲ್ಲರೂ ವೇದಿಕೆ ಖಾಲಿ ಮಾಡಿದ್ದಾರೆ.
 
ದೂರ ಸರಿ ರ್ರೀ ಧೂಳು ಬರುತ್ತೆ ಎಂದು ಹೇಳಲು ಹೋದ ಪೊಲೀಸರನ್ನು ಬಿಡದ ಧೂಳು ಪರೇಶಾನ್ ಮಾಡಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments