ಆರ್ ಆರ್ ನಗರದಲ್ಲಿ ಮತದಾರರ ಗಲಾಟೆ

Webdunia
ಶನಿವಾರ, 12 ಮೇ 2018 (07:40 IST)
ಬೆಂಗಳೂರು: ನಕಲಿ ವೋಟರ್ ಐಡಿ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮತದಾನ ರದ್ದುಗೊಳಿಸಲಾಗಿದೆ.
 

ಆದರೆ ಈ ವಿಚಾರ ತಿಳಿಯದೇ ಮತಗಟ್ಟೆಗಳಿಗೆ ಬಂದ ಮತದಾರರು ಗದ್ದಲವೆಬ್ಬಿಸಿದ್ದಾರೆ. ಗುರುತಿನ ಚೀಟಿ ಹಿಡಿದು ಮತಗಟ್ಟೆಗೆ ಬಂದ ಜನರು ಇಂದು ಚುನಾವಣೆ ಎಂದು ಕೆಲಸಕ್ಕೆ ರಜೆ ಹಾಕಿ ಬಂದಿದ್ದೇವೆ. ನೀವು ಇದ್ದಕ್ಕಿದ್ದಂತೆ ಚುನಾವಣೆ ಮುಂದೂಡಲಾಗಿದೆ ಎಂದರೆ ಹೇಗೆ ಎಂದು ಮತದಾರರು ಗಲಾಟೆ ಮಾಡಿದ್ದಾರೆ.

ನಿನ್ನೆ ರಾತ್ರಿಯಷ್ಟೇ ಚುನಾವಣಾ ಆಯೋಗ ಈ ಕ್ಷೇತ್ರದ ಚುನಾವಣಾ ದಿನಾಂಕವನ್ನು ಮೇ 28 ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಆದರೆ ಹಲವರಿಗೆ ಇದರ ಮಾಹಿತಿಯೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments