ಆರ್ ಆರ್ ನಗರದಲ್ಲಿ ಮತದಾರರ ಗಲಾಟೆ

Webdunia
ಶನಿವಾರ, 12 ಮೇ 2018 (07:40 IST)
ಬೆಂಗಳೂರು: ನಕಲಿ ವೋಟರ್ ಐಡಿ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮತದಾನ ರದ್ದುಗೊಳಿಸಲಾಗಿದೆ.
 

ಆದರೆ ಈ ವಿಚಾರ ತಿಳಿಯದೇ ಮತಗಟ್ಟೆಗಳಿಗೆ ಬಂದ ಮತದಾರರು ಗದ್ದಲವೆಬ್ಬಿಸಿದ್ದಾರೆ. ಗುರುತಿನ ಚೀಟಿ ಹಿಡಿದು ಮತಗಟ್ಟೆಗೆ ಬಂದ ಜನರು ಇಂದು ಚುನಾವಣೆ ಎಂದು ಕೆಲಸಕ್ಕೆ ರಜೆ ಹಾಕಿ ಬಂದಿದ್ದೇವೆ. ನೀವು ಇದ್ದಕ್ಕಿದ್ದಂತೆ ಚುನಾವಣೆ ಮುಂದೂಡಲಾಗಿದೆ ಎಂದರೆ ಹೇಗೆ ಎಂದು ಮತದಾರರು ಗಲಾಟೆ ಮಾಡಿದ್ದಾರೆ.

ನಿನ್ನೆ ರಾತ್ರಿಯಷ್ಟೇ ಚುನಾವಣಾ ಆಯೋಗ ಈ ಕ್ಷೇತ್ರದ ಚುನಾವಣಾ ದಿನಾಂಕವನ್ನು ಮೇ 28 ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಆದರೆ ಹಲವರಿಗೆ ಇದರ ಮಾಹಿತಿಯೇ ಇಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments