ವೋಟರ್ಸ್ ಇದೀಗ ಫೈಟರ್ಸ್ ..!!! ಶಾಸಕನಿಗೆ ಕ್ಲಾಸ್

Webdunia
ಸೋಮವಾರ, 12 ಸೆಪ್ಟಂಬರ್ 2022 (16:12 IST)
ಬಾಗಲಕೋಟೆಯ ಸೀತಿಮನಿ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಶಾಸಕ ವೀರಣ್ಣ ಚರಂತಿಮಠ ಜೊತೆ ಗ್ರಾಮಸ್ಥರು ವಾಗ್ವಾದ ನಡೆಸಿಕೊಂಡಿದ್ದಾರೆ
 
ಸೀತಿಮನಿ ತಾಂಡಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗಾಗಿ ಶಾಸಕ ವೀರಣ್ಣ ಚರಂತಿಮಠ ಆಗಮಿಸಿದ್ದರು.ಈ ಸಂದರ್ಭದಲ್ಲಿ ಕೆಲವರು ಊರ ಒಳಗೆ ಭೂಮಿ ಪೂಜೆ ಮಾಡುವಂತೆ ವಾದ ಮಂಡಿಸಿದರು.ಇನ್ನು ಹಲವರು ಊರ ಹೊರಗೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸುವಂತೆ ಆಗ್ರಹಿಸಿದರು.ಇದೇ ವಿಚಾರವಾಗಿ ಕೆಲ ಕಾಲ ಎರಡು ಗುಂಪುಗಳ ನಡುವೆ ವಾದ-ಪ್ರತಿವಾದ ನಡೆದವು.
 
ಇದೇ ಸಮಯಕ್ಕೆ ಕೆಲ ಗ್ರಾಮಸ್ಥರು, ನೀವು ಇದುವರೆಗೂ ಗೆದ್ದಿದ್ದೀರಾ,ಏನ್ ಅಭಿವೃದ್ಧಿ ಮಾಡಿದ್ದೀರಾ?ಎಂದೆಲ್ಲಾ ಪ್ರಶ್ನಿಸಿದರು.ಆಗ ಪಿತ್ತ ನೆತ್ತಿಗೆರಿಸಿಕೊಂಡ ಶಾಸಕ ವೀರಣ್ಣ ಚರಂತಿಮಠ,ಯಾಕೇ ಮಾಡಿಲ್ಲ.ಇದುವರೆಗೂ ಮಾಡಿದ್ದೇನು?ಮುಂದೆ ಯಾರೋ ಬರ್ತಾರೋ ಅವರ ಹತ್ತಿರ ಅಭಿವೃದ್ಧಿ ಮಾಡಿಸಿಕೊಳ್ಳಿ ಎಂದು ಅವರನೆಲ್ಲಾ ತರಾಟೆಗೆ ತೆಗೆದಕೊಂಡರು.ಆದರೆ ಇದಕ್ಕೆ ತೀರುಗೇಟು ಕೊಟ್ಟ ಆ ಗ್ರಾಮಸ್ಥರು ನಾವ್ ಓಟ್ ಹಾಕಿರೋದು ನಿಮಗೆ? ನೀವೇ ಅಭಿವೃದ್ಧಿ ಮಾಡಬೇಕು ಎಂದು ಟಾಂಗ್ ನೀಡಿದರು.
 
ಇನ್ನು ಗ್ರಾಮಸ್ಥರ ತರಾಟೆಯಿಂದ ಗಲಿಬಿಲಿಗೊಂಡ ಶಾಸಕ ವೀರಣ್ಣ ಚರಂತಿಮಠ ಕಾರನ್ನೇರಿ ಅಲ್ಲಿಂದ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಮುಂದಿನ ಸುದ್ದಿ
Show comments