Webdunia - Bharat's app for daily news and videos

Install App

ಹೆಚ್.ವಿಶ್ವನಾಥ್ ರನ್ನು ತರಾಟೆಗೆ ತೆಗೆದುಕೊಂಡ ಮತದಾರರು

Webdunia
ಸೋಮವಾರ, 25 ನವೆಂಬರ್ 2019 (10:39 IST)
ಮೈಸೂರು : ರಾಜೀನಾಮೆ ಯಾಕೆ ನೀಡಿದ್ರಿ ಎಂದು ಅನರ್ಹ ಶಾಸಕ ಹೆಚ್.ವಿಶ್ವಾನಾಥ್ ಅವರನ್ನು ಕ್ಷೇತ್ರದ ಜನರು ತರಾಟೆ ತೆಗೆದುಕೊಂಡ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.



ಹುಣಸೂರು ಉಪಚುನಾವಣೆ ಹಿನ್ನಲೆಯಲ್ಲಿ  ಮತಯಾಚನೆಗೆ ಹೆಚ್.ವಿಶ್ವಾನಾಥ್ ಕೊಳಗಟ್ಟ ಮತ್ತು ಶ್ರವಣಹಳ್ಳಿ ಗ್ರಾಮಕ್ಕೆ ಹೋಗಿದ್ದರು. ಆ ವೇಳೆ ಗ್ರಾಮಸ್ಥರೆಲ್ಲಾ ಸೇರಿ, ಇದುವರೆಗೂ ನೀವು ನಮ್ಮ ಕಷ್ಟ ಸುಖ ಕೇಳಲು ಬಂದಿಲ್ಲ.ನಾವು ನಿಮಗೆ ಮತ ಹಾಕಿದ್ದೇವೆ. ನೀವು ರಾಜೀನಾಮೆ ನೀಡಿದ್ರಿ. ನೀವು ಯಾಕೆ ರಾಜೀನಾಮೆ ನೀಡಿದ್ರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಈ ಬಗ್ಗೆ ಹೆಚ್.ವಿಶ್ವಾನಾಥ್ ಮಾತು ಕೇಳದೆ ಗ್ರಾಮಸ್ಥರ ಗಲಾಟೆ ಹೆಚ್ಚಾದ ಹಿನ್ನಲೆಯಲ್ಲಿ ಪೊಲೀಸರು ಜನರನ್ನು ಸಮಾಧಾನಗೊಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments