Webdunia - Bharat's app for daily news and videos

Install App

ಯಲಹಂಕ ವಲಯದಲ್ಲಿ ಮತದಾನ ಜಾಗೃತಿ ಅಭಿಯಾನ

Webdunia
ಸೋಮವಾರ, 8 ಮೇ 2023 (20:29 IST)
bbmp
ಮೇ 10 ರಂದು ನಡೆಯಲಿರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ, ಮತದಾರರು ತಪ್ಪದೇ ಮತದಾನ ಮಾಡಲು, ಮತದಾನ ಜಾಗೃತಿ ಅಭಿಯಾನವನ್ನು ಯಲಹಂಕ ವಿಭಾಗದ ಮದರ್ ಡೇರಿ ವೃತ್ತದ ದಿಂದ, ವಿಷ್ಣು ಪಾರ್ಕ್ ವೃತ್ತದವರೆಗೆ ಹಮ್ಮಿಕೊಂಡಿದ್ದು, ಸದರಿ ಅಭಿಯಾನಕ್ಕೆ ಯಲಹಂಕ ವಲಯದ ಜಂಟಿ ಆಯುಕ್ತರಾದ ಶ್ರೀಮತಿ.ಪೂರ್ಣಿಮಾ ರವರು ಚಾಲನೆ ನೀಡಿದರು.
 
ಈ ವೇಳೆ ಯಲಹಂಕ ವಲಯದ ಉಪ ಆಯುಕ್ತರಾದ ಡಾ. ಮಮತಾ, ಪೊಲೀಸ್ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಪಾಲಿಕೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು, ಲಿಂಕ್ ವರ್ಕರ್ಸ್ ಗಳು, ಸಿ.ಆರ್.ಪಿ ಗಳು ಭಾಗವಹಿಸಿರುತ್ತಾರೆ.  ಈ ಸಂದರ್ಭದಲ್ಲಿ ಜ್ಞಾನ ಜ್ಯೋತಿ ಕಾಲೇಜ್ ವಿದ್ಯಾರ್ಥಿಗಳು ಮತ್ತು ಯುವ ಮತದಾರರಿಗೆ  ಮತದಾನ ಬಗ್ಗೆ ಅರಿವು ಮೂಡಿಸಲಾಯಿತು ಜೊತೆಗೆ ಎಲ್ಲರೂ ತಪ್ಪದೇ ಮತದಾನ ಮಾಡಲು ಮತದಾನ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments