ಹೂವಿನ ಮೂಲಕ ಮತದಾನ ಜಾಗೃತಿ

Webdunia
ಸೋಮವಾರ, 1 ಏಪ್ರಿಲ್ 2019 (17:18 IST)
ಹೂವಿನ ಮೂಲಕ ಜನರಲ್ಲಿ ಮತದಾನ ಜಾಗೃತಿಯನ್ನು ವಿಶೇಷವಾಗಿ ಮೂಡಿಸಲಾಗಿದೆ.

ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಮತದಾನ ಮಾಡುವಂತೆ ಪ್ರೇರೆಪಿಸುವಂತೆ ಪ್ರೇರೆಪಿಸುವ ಉದ್ದೇಶದಿಂದ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನ, ಮತಯಂತ್ರ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿತ್ತು.

ಈ ವೇಳೆ ಸಾರ್ವಜನಿಕರು, ಶಿಕ್ಷಕ, ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗಿಯಾಗಿ ಮತದಾನದ ಮಹತ್ವವನ್ನು ಹೂಗಳ ಮೂಲಕ ಅರಿತರು.  ಹದಿನೈದು ಸಾವಿರ ಕಾರ್ನೇಷಿಯನ್, ಹದಿನೈದ ಸಾವಿರ ಗುಲಾಬಿ ಹಾಗೂ ಐದು ಸಾವಿರ ಕ್ರಜ್ಯಾಂತಮಮ್ ಹೂಗಳ ಬಳಸಿ ಕರ್ನಾಟಕ ನಕ್ಷೆ, ಮತಯಂತ್ರ, ಬ್ಯಾಲೆಟ್, ವಿವಿಪ್ಯಾಟ್ ಯಂತ್ರಗಳು ಹಾಗೂ ಭಾರತ ಚುನಾವಣಾ ಆಯೋಗದ ಲಾಂಛನಗಳನ್ನು ನಿರ್ಮಿಸುವ ಮೂಲಕ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments