Webdunia - Bharat's app for daily news and videos

Install App

ರಾಜ್ಯಸಭೆಯ 4 ಸ್ಥಾನಕ್ಕೆ ಮತದಾನ; ಸಂಜೆ ಮತ ಎಣಿಕೆ

Webdunia
ಶುಕ್ರವಾರ, 23 ಮಾರ್ಚ್ 2018 (07:23 IST)
ಬೆಂಗಳೂರು : ಶುಕ್ರವಾರ (ಇಂದು), ರಾಜ್ಯಸಭೆಯ 4 ಸ್ಥಾನಕ್ಕೆ ಮತದಾನ ನಡೆಯಲಿದ್ದು, ಬೆಳಿಗ್ಗೆ 9ರಿಂದ ಸಂಜೆ 4 ರವರೆಗೆ ಮತದಾನ ನಡೆಸಿ, 5 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ನಡೆಸುವುದಾಗಿ ತಿಳಿದುಬಂದಿದೆ.


ರಾಜ್ಯಸಭೆಯ 4 ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕಾಂಗ್ರೆಸ್ ನಿಂದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್, ಜೆ.ಸಿ. ಚಂದ್ರಶೇಖರ್, ಬಿಜೆಪಿಯಿಂದ  ಹಾಲಿ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಜೆಡಿಎಸ್‌ನ ಬಿ.ಎಂ. ಫಾರೂಕ್ ಸೇರಿ ಐವರು ಸ್ಪರ್ಧಿಸಲಿದ್ದಾರೆ.


ರಾಜ್ಯಸಭೆಯ 4 ಸ್ಥಾನಗಳ ಮತದಾನದ ಹಿನ್ನಲೆಯಲ್ಲಿ ಬಿಜೆಪಿ  ಪಕ್ಷದ ಎಲ್ಲಾ ಶಾಸಕರಿಗೆ ವಿಪ್  ಜಾರಿಗೊಳಿಸಿದ್ದು, ಪಕ್ಷದ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಪರ ಮತ ಹಾಕುವಂತೆ ಸೂಚಿಸಿದೆ. ಹಾಗೆ ಮತದಾನದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಒಂದು ಬೆಳಿಗ್ಗೆ 9ಕ್ಕೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು ಪಕ್ಷದ ಅಭ್ಯರ್ಥಿಗೆ ಮತ ಹಾಕುವಂತೆ ಸೂಚನೆ ನೀಡುವುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments