Select Your Language

Notifications

webdunia
webdunia
webdunia
webdunia

ಮಾಯಕೊಂಡ ಕ್ಷೇತ್ರದಲ್ಲಿ ಮತದಾರರಿಂದ ಮತದಾನ ಬಹಿಷ್ಕಾರ

ಮಾಯಕೊಂಡ ಕ್ಷೇತ್ರದಲ್ಲಿ ಮತದಾರರಿಂದ ಮತದಾನ ಬಹಿಷ್ಕಾರ
ದಾವಣಗೆರೆ , ಶನಿವಾರ, 12 ಮೇ 2018 (14:28 IST)
ದಾವಣಗೆರೆ : ದಾವಣಗೆರೆಯ ಮಾಯಕೊಂಡ ಕ್ಷೇತ್ರದಲ್ಲಿ ಮತದಾರರು ಮತದಾನ ಮಾಡುವುದಿಲ್ಲ ಎಂದು ಬಹಿಷ್ಕಾರ ಹಾಕಿದ್ದಾರೆ.


ಇಂದು ಕರ್ನಾಟಕದ ಚುನಾವಣಾ ಹಿನ್ನಲೆಯಲ್ಲಿ ಎಲ್ಲಾ ಕಡೆ ಮತದಾನದ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆದರೆ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ಇದುವರೆಗೂ ಯಾವೊಬ್ಬ ಮತದಾರನೂ ಮತ ಚಲಾಯಿಸಿಲ್ಲ ಎಂಬುದಾಗಿ ತಿಳಿದುಬಂದಿದೆ. ಗ್ರಾಮದಲ್ಲಿ ಸರಿಯಾದ ಮೂಲಭೂತ ಸೌಕರ್ಯ ಒದಗಿಸದೇ ಇರುವುದರಿಂದ ಕೋಪಗೊಂಡ ಗ್ರಾಮಸ್ಥರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆ ಚುನಾವಣೆ ; ಕ್ಷಣ ಕ್ಷಣದ ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ