Webdunia - Bharat's app for daily news and videos

Install App

ಉಪಚುನಾವಣೆ ನಡೆಯುತ್ತಿರುವ ಮತಯಂತ್ರಗಳಲ್ಲೊಂದು ಸ್ಪೆಷಾಲಿಟಿ ಇದೆ.. ಏನ್ ಗೊತ್ತಾ..?

Webdunia
ಭಾನುವಾರ, 9 ಏಪ್ರಿಲ್ 2017 (08:58 IST)
ಪಂಚರಾಜ್ಯ ಚುನಾವಣೆ ಬಳಿಕ ಇವಿಎಂ ಮೆಶಿನ್ ಅಕ್ರಮದ ಬಗ್ಗೆ ಆರೋಪಗಳು ಕೇಳಿಬಂದವು. ಉತ್ತರಪ್ರದೇಶದ ಮಾಜಿ ಸಿಎಂ ಮಾಯಾವತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ದೆಹಲಿ ಸಿಎಂ ಕೇಜ್ರಿವಾಲ್ ಸಹ ಚಕಾರ ಎತ್ತಿದ್ದರು. ಸಹಜವಾಗಿಯೇ ಇದರ ಎಫೆಕ್ಟ್ ಕರ್ನಾಟಕದ ಉಪಚುನಾವಣೆ ಮೇಲೂ ಆಗಿದೆ.

ಇವಿಎಂ ಮೇಲಿನ ಅನುಮಾನ ನಿವಾರಣೆಗೆ ಮತ್ತು ಮತದಾರ ತಾನು ಹಾಕಿದ ಮತ ಯಾರಿಗೆ ಹೋಗಿದೆ ಎಂಬುದನ್ನ ಖಚಿತಪಡಿಸಿಕೊಳ್ಳಲು ವಿವಿ ಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್) ಯಂತ್ರ ಅಳವಡಿಸಲಾಗಿದೆ. ಮತದಾರ ವೊಟ್ ಹಾಕಿದ ಕೂಡಲೇ ವಿವಿಪ್ಯಾಟ್ ಯಂತ್ರದ ಪುಟ್ಟ ಪರದೆಯಲ್ಲಿ ನೀವು ವೊಟ್ ಹಾಕಿರುವ ಅಭ್ಯರ್ಥಿಯ ಹೆಸರು, ಚಿಹ್ನೆ, ಕ್ರಮಸಂಖ್ಯೆ ಸಹಿತ ರಸೀದಿ ಕಾಣುತ್ತದೆ. ಬಳಿಕ ರಸೀದಿ ಮುದ್ರಿತವಾಗಿ ಮತಯಂತ್ರ ಸೇರುತ್ತದೆ.

ಇದರಿಂದಾಗಿ ಮತದಾರನಿಗೆ ತಾನು ವೋಟ್ ಹಾಕಿದವರಿಗೆ ಮತ ತಲುಪಿದೆಯೋ?  ಎಂಬ ಬಗ್ಗೆ ಸ್ಪಷ್ಟತೆ ಸಿಗಲಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments